ಚುನಾವಣೆಯಲ್ಲಿ ರಾಜ್ಯದಲ್ಲಿ ನೋಟಾಗೆ ಬಿದ್ದಿರು ಮತಗಳೇಷ್ಟು ಗೊತ್ತಾ?

ಕಲಬುರಗಿ: ಇತ್ತೀಚಿಗಷ್ಟೆ ಲೋಕಸಭೆ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶದಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆದು, ಪ್ರಧಾನಿ ಮೋದಿ ಇದೇ ಮೇ 30 ರಂದು ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಆದರೆ ಇದರ ಮದ್ಯೆ ದೇಶದ ಸಾರ್ವತಿಕ ಚುನಾವಣೆಯಲ್ಲಿ ಅನರ್ಹ ಅಭ್ಯರ್ಥಿಯಾಗಿ ಆಯ್ಕೆ ಸೂಚಿಸಲು ಚುನಾವಣೆ ಆಯೋಗ “ನೋಟಾ” ಎಂಬ ಆಯ್ಕೆಯನ್ನು ಮತದಾರರಿಗೆ ನೀಡಿದು ರಾಜ್ಯದಲ್ಲಿ ಎಷ್ಟು ಪ್ರಮಾಣದಲ್ಲಿ ಹಾಗೂ ಯಾವ ಯಾವ ಜಿಲ್ಲೆಯಲ್ಲಿ ಅನರ್ಹತೆ ಹೊಂದಿದ ಅಭ್ಯರ್ಥಿಗಳೆಂದು ಮತದಾರರು ತೀರ್ಪೂ ನೀಡಿದ್ದಾರೆಂದು ಇಲ್ಲಿ ನೋಡಬಹುದು.

ಕ್ಷೇತ್ರ                 ನೋಟಾ

  • ಕಲಬುರಗಿ-10437
  • ಹಾಸನ- 11641
  • ಹಾವೇರಿ- 7402
  • ಕೋಲಾರ- 13873
  • ಕೊಪ್ಪಳ- 10800
  • ಬಾಗಲಕೋಟೆ-11138
  • ಬೆಂಗಳೂರು ಕೇಂದ್ರ- 10736
  • ಬೆಂಗಳೂರು ಉತ್ತರ- 11617
  • ಬೆಂಗಳೂರು ಗ್ರಾಮಾಂತರ- 12442
  • ಬೆಂಗಳೂರು ದಕ್ಷಿಣ- 9917
  • ಬೆಳಗಾವಿ- 1623
  • ಬಳ್ಳಾರಿ- 9016
  • ಬೀದರ್ -1946
  • ವಿಜಯಪುರ- 12280
  • ಚಾಮರಾಜನಗರ-12583
  • ಚಿಕ್ಕಬ್ಳಳಾಪುರ-8015
  • ಚಿಕ್ಕೋಡಿ-10341
  • ಚಿತ್ರದುರ್ಗ-4348
  • ದಕ್ಷಿಣ ಕನ್ನಡ- 7375
  • ದಾವಣಗೆರೆ- 3091
  • ಧಾರವಾಡ- 3503
  • ಮಂಡ್ಯ- 3500
  • ಮೈಸೂರು- 5077
  • ರಾಯಚೂರು-13422
  • ಶಿವಮೊಗ್ಗ- 6862
  • ತುಮಕೂರು- 10285
  • ಚಿಕ್ಕಮಗಳೂರು- 7493
  • ಉತ್ತರ ಕನ್ನಡ- 15997
emedialine

Recent Posts

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

21 mins ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

2 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

2 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

2 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

3 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

3 hours ago