ಕಲಬುರಗಿ: ಜಿಲ್ಲೆಯಲ್ಲಿ ಅಫ್ಜಲ್ಪುರ್, ಆಳಂದ ಕಡೆ ಬರುವ ವಿವಿಧ ಗ್ರಾಮಗಳಲ್ಲಿ ಇತ್ತಿಚೆಗೆ ಸುರಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ರಸ್ತೆಗಳನ್ನು ಜೆಡಿಎಸ್ ಯುವ ಅಧ್ಯಕ್ಷ ಅಲೀಮ ಇನಾಮದಾರ ನೇತೃತ್ವದಲ್ಲಿ ಹಾನಿಗೊಳಗಾದ ರೈತರ ಹೊಲಕ್ಕೆ ಭೇಟಿ ನೀಡಿ ಬೆಳೆ ಹಾನಿಯನ್ನು ವಿಕ್ಷಿಸಿದ್ದರು.
ಜೆಡಿಎಸ್ ಮುಖಂಡರಾದ ಬಸವರಾಜ ತಡಕಲ್, ಕಾರ್ಯಧ್ಯಕ್ಷರಾದ ಸೈಯದ್ ಜಫರ್ ಹುಸೇನ್, ದೆವೇಗೌಡ ತೆಲ್ಲೂರ, ವಕ್ತಾರ ಮನೋಹರ ಪೊದ್ದಾರ, ಸುಭಾಷ ಕಾಬಾ, ಆನಂದ ಪಾಟೀಲ್, ಅರವಿಂದ ರಂಜೀರಿ, ಶಿವಾನಿ ಸೂರ್ಯವಂಶಿ, ಗುರುನಾಥ ಪೂಜಾರಿ, ರಾಜಕುಮಾರ ಬಡದಾಳ, ನಾಮದೇವ ಕಾಂಬಳೆ, ಮಹಾನಂದ ಪಡಶೆಟ್ಟಿ, ಸುನಿತಾ ಕೋರವಾರ, ಶೇಖ ಮೈನೋದ್ದಿನ್, ಶಪಿ ಪಟೇಲ್, ಇರ್ಷದ್ ಜೈದಿ, ಅಜೀಮ್ ಶೇಖ ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…