ರಂಗಂಪೇಟೆ:ಬೀದಿ ನಾಟಕದ ಮೂಲಕ ಕೊರೊನಾ ಪರಿಸರ ಜಾಗೃತಿ ಕಾರ್ಯಕ್ರಮ

0
40

ಸುರಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಸಂಸ್ಥೆಯ ವತಿಯಿಂದ ನಗರದ ರಂಗಂಪೇಟೆಯಲ್ಲಿ ಕೊರೊನಾ ಕುರಿತು ಬೀದಿ ನಾಟಕ ಪ್ರದರ್ಶನ ನಡೆಸಲಾಯಿತು.

ಶುಕ್ರವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಶೃತಿ ಸಾಂಸ್ಕೃತಿಕ ಕಲಾ ತಂಡ ದಾವಣಗೆರೆಯ ಕಲಾವಿದರು ಬೀದಿ ನಾಟಕ ಪ್ರದರ್ಶನ ನಡೆಸಿ ದೇಶದಲ್ಲಿ ಹಬ್ಬಿರುವ ಕೊರೊನಾ ಮಹಾಮಾರಿಯಿಂದ ದೂರವಿರುವು ಕುರಿತು ಹಾಗು ಪರಿಸರ ಜಾಗೃತಿಯ ಜೊತೆಗೆ ಬಯಲು ಶೌಚಮುಕ್ತ ಸಮಾಜ ನಿರ್ಮಾಣದ ಕುರಿತು ಜನರಲ್ಲಿ ಅರಿವು ಮೂಡಿಸಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂದೀಪ ಡಿ ಸೇರಿದಂತೆ ಎಲ್ಲಾ ಸಿಬ್ಬಂದಿ ಹಾಗು ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮತ್ತು ಮಹಿಳೆಯರು ಭಾಗವಹಿಸಿ ಬೀದಿ ನಾಟಕ ವೀಕ್ಷಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here