ಪ್ರಧಾನಮಂತ್ರಿ ಆಗಮನಕ್ಕೆ ಪೂರ್ವಭಾವಿ ಸಭೆ

0
153

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರವರು 13, ಶನಿವಾರ ದಂದು ಬೆಂಗಳೂರಿಗೆ ಆಗಮಿಸುವ ಸಲುವಾಗಿ ಉಪಮುಖ್ಯಮಂತ್ರಿ ಶ್ರೀ ಆರ್.ಅಶೋಕ್ ಅವರು ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಖಜಾಂಚಿ ಶ್ರೀ ಸುಬ್ಬನರಸಿಂಹ, ಶಾಸಕರಾದ ಶ್ರೀ ಸತೀಶ್ ರೆಡ್ಡಿ, ಶ್ರೀ ಎಸ್.ರಘು, ಬೆಂಗಳೂರು ನಗರ ಮತ್ತು ಮಹಾನಗರ ಅಧ್ಯಕ್ಷರಾದ ಶ್ರೀ ಪಿ.ಎನ್. ಸದಾಶಿವ, ಶ್ರೀ ಮುನಿರಾಜು ಅವರು ಉಪಸ್ಥಿತರಿದ್ದರು

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here