5 ರಂದು ಎಚ್.ಕೆ.ಇ ಸಂಸ್ಥೆಯಿಂದ ಕೋವಿಡ್-೧೯ ಪರೀಕ್ಷಾಕೇಂದ್ರ, ಕೇಂದ್ರೀಯ ಪ್ರಯೋಗಾಲಯದ ಉದ್ಘಾಟನಾ

ಕಲಬುರಗಿ: ಸುಮಾರು ೨೫ ಲಕ್ಷ ಜನಸಂಖ್ಯೆ ಹೊಂದಿದ ಜಿಲ್ಲೆಗೆ ಕೊರೊನಾ ಪರೀಕ್ಷೆಗೆ ಅನೇಕ ಯಂತ್ರಗಳ ಅವಶ್ಯಕತೆಯಿದೆ, ಇದನ್ನು ಮನಗಂಡು ಹೈ.ಕ.ಶಿ. ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ. ಬಿಲಗುಂದಿ ನೆತ್ರುತ್ವದಲ್ಲಿ ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಕೂಡಿ, ಕೋವಿಡ-೧೯ ನಂತಹ ಮಹಾಮಾರಿ ಮತ್ತು ಕ್ಷಯ (ಖಿಃ) ಎಚ್,ಆಯಿ.ವ್ಹಿ, ಹೆಪೆಟೆಟಿಸ್-ಬಿ ಮತ್ತು ಹೆಪೆಟೆಟಿಸ್-ಸಿ  ಅಂತಹ ಮಾರಕ ಸಂಕ್ರಾಮಿಕ ರೋಗಗಳನ್ನು  ನಿರ್ಣಯಿಸುವ ಮತ್ತುದೃಡಿಕರಿಸುವ ಒಂದೆಒಂದು ಪರೀಕ್ಷೆ, ಅದೆನೆಂದರೆ ಖಖಿ-Pಅಖ. ಇಂತಹ ಪರೀಕ್ಷೆಯ ಉಪಕರಣ ಹೊಂದಿದ, ಅತ್ಯುನ್ನತ ತಾಂತ್ರಿಕ ಮಟ್ಟದ ಕೋವಿಡ-೧೯ ಪರೀಕ್ಷಾ ಕೇಂದ್ರವನ್ನು ಹೈ.ಕ.ಶಿ. ಸಂಸ್ಥೆಯ ಬಸವೆಶ್ವರ ಬೊಧನಾ ಮತ್ತು ಸಾರ್ವಜನಿಕ ಆಸ್ಪತ್ರೆಯಲ್ಲಿ ಇದೇ 5 ರಂದು ಬೆಳಿಗ್ಗೆ ೧೧.೩೦ ಕ್ಕೆ ಉದ್ಘಾಟನಾ ಸಮಾರಂಭವನ್ನು ಹಮ್ಮಿಕ್ಕೊಳ್ಳಲಾಗಿದೆ.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ ಷ.ಬ್ರ.ಡಾ.ಚನ್ನವೀರ ಶಿವಾಚಾರ್ಯರು ಸುಕ್ಷೇತ್ರ ಹಾರಕೂಡ,ಹಿರೇಮಠ ಸಂಸ್ಥಾನ, ಹಾರಕೂಡ ವಹಿಸುವರು, ಶ್ರೀ ದತ್ತಾತ್ರೇಯ ಸಿ.ಪಾಟೀಲ,ರೇವೂರ ಮಾನ್ಯ ಶಾಸಕರು,ದಕ್ಷಿಣ ಮತಕ್ಷೇತ್ರ, ಕಲಬುರಗಿ ಮತ್ತು ಅಧ್ಯಕ್ಷರು, ಕಲ್ಯಾಣಕರ್ನಾಟಕ ವಿಭಾಗ ಅಭಿವೃದ್ಧಿ ಮಂಡಳಿ, ಕಲಬುರಗಿ, ಕೋವಿಡ-೧೯ ಪರೀಕ್ಷಾ ಕೇಂದ್ರವನ್ನು ಉದ್ಘಾಟಿಸುವರು. ಶ್ರೀ ಬಿ.ಜಿ.ಪಾಟೀಲ ಮಾನ್ಯ ವಿಧಾನ ಪರಿಷತ್ ಸದಸ್ಯರು, ಕಲಬುರಗಿ, ಮುಖ್ಯ ಅತಿಥಿಗಳಾಗಿ ಆಗಮಿಸವರು. ಡಾ.ಭೀಮಾಶಂಕರ ಸಿ.ಬಿಲಗುಂದಿ, ಅಧ್ಯಕ್ಷರು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ, ಕಲಬುರಗಿ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.

ಅಮೇರಿಕಾದ ಥರ್ಮೊಫಿಶರ್ ಸೈಂಟಿಫಿಕ್ ಎಂಬ ಕಂಪನಿಯ ಯಂತ್ರವನ್ನು, Iಅಒಖ ನಿಂದ ಅನುಮತಿ ಪಡೆದಿದ್ದು ಕೋವಿಡ-೧೯ ಪರೀಕ್ಷಾ ಕೇಂದ್ರವನ್ನು ಉದ್ಘಾಟಿಸಲಾಗುತ್ತಿದೆ ಎಂದು ಅಧ್ಯಕ್ಷರಾದ ಡಾ. ಭೀಮಾಶಂಕರ.ಸಿ. ಬಿಲಗುಂದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಉಪಾಧ್ಯಕ್ಷರಾದ ಡಾ. ಶಿವಾನಂದ ದೇವರಮನಿ, ಕಾರ್ಯದರ್ಶಿಗಳಾದ. ನೀತಿನ.ಬಿ. ಜವಳಿ, ಜಂಟಿ-ಕಾರ್ಯದರ್ಶಿಗಳಾದ ಗಂಗಾಧರ ಎಲಿ, ಆಡಳಿತ ಮಂಡಳಿಯ ಸದಸ್ಯರಾದ ವಿಜಯಕುಮಾರ ದೇಶಮುಖ ಡಾ.ಸಂಪತ್‌ಕುಮಾರ ಲೊಯಾ, ಡಾ. ಬಸವರಾಜ ಜಿ. ಪಾಟಿಲ್, ಡಾ.ನಾಗೇಂದ್ರ ಮಂಠಾಳೆ, ಅನುರಾಧಾ ದೆಸಾಯಿಉದಯಕುಮಾರ ಚಿಂಚೋಳಿ, ಅರುಣ ಪಾಟಿಲ್, ಅನೀಲ ಮರಗೋಳ, ಡಾ. ಎಸ್. ಕಾಮರೆಡ್ಡಿ, ಸತೀಶ್ಚಂದ್ರ ಹಡಗಲಿಮಠ್, ಡಾ.ಶಿವಪುತ್ರಪ್ಪಾ ಹರವಾಳ,. ಸಂಜಯ ಮಾಕಾಲ್ ಮತ್ತು ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಬಿ. ಎ. ರುದ್ರವಾಡಿ ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420