ಶಾಸಕ ದತ್ತಾತ್ರೇಯ ಪಾಟೀಲ್ ರೇವೂರಗೆ ವಿಠ್ಠಲ ಜಾಧವ ಅವರಿಂದ ಅಭಿನಂದನೆ

0
34

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಮಾಜಿ ವಿರೋಧ ಪಕ್ಷ ನಾಯಕ ವಿಠ್ಠಲ ಜಾಧವ ಅವರು ಹೂಗುಚ್ಚು ನೀಡಿ ಅಭಿನಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here