ಕಲಬುರಗಿ: ನಗರದ ಉತ್ತರ ಮತಕ್ಷೇತ್ರದ ವಾರ್ಡ್ ನಂ.29 ರಲ್ಲಿ ದರ್ಶನಾಪುರ ಜಿಡಿಎ ಲೇಔಟ್ನಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಬಸವೇಶ್ವರ ಶಾಲೆಯ ಮುಂದುಡಗೆ 10 ಲಕ್ಷ ವೆಚ್ಚದ ಸಿ.ಸಿ.ರಸ್ತೆ ಹಾಗೂ 7.ಲಕ್ಷ ಉದ್ಯಾನವನದ ಅಭಿವೃದ್ಧಿ ಮತ್ತು ಕೊಳವೆ ಬಾವಿ, ಬಸವೇಶ್ವರ ಕಾಲನಿಯಿಂದ ಸಂತ್ರಸವಾಡಿ ವರೆಗೆ 5 ಲಕ್ಷ ವೆಚ್ಚದ ಸಿ.ಸಿ.ರಸ್ತೆ ಒಟ್ಟು 23.ಲಕ್ಷ ರೂ.ಗಳ ವಿವಿಧ ಕಾಮಗಾರಿಗೆ ಶಾಸಕಿ ಕನೀಜ್ ಫಾತಿಮಾ ಅವರು ಗುರುವಾರ ಚಾಲನೆ ನೀಡಿದರು.
ಚುನಾವಣೆಯಲ್ಲಿ ನೀಡಿದ ಭರವಸೆಯಂತೆ, ಎಲ್ಲಾ ಬೇಡಿಕೆಗಳು ಹಂತ, ಹಂತವಾಗಿ ಈಡೇರಿಸಲು ಬದ್ಧವಾಗಿದ್ದು, ಈ ಕಾಮಗಾರಿಯ ಗುಣಮಟ್ಟತೆ ಕಾಪಾಡಿಕೊಳ್ಳಲು ಬಡಾವಣೆಯ ಜನರು ಕಾಳಜಿ ವಹಿಸಬೇಕು ಎಂದು ಫಾತಿಮಾ ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಫರಾಜ್ ಉಲ್ ಇಸ್ಲಾಂ, ಮಾಜಿ ಪಾಲಿಕೆ ಸದಸ್ಯ ಮಲಿಕಾರ್ಜುನ ಎಸ್.ಟೆಂಗಳಿ, ಆದಿಲ್ ಸುಲೇಮಾನ ಸೇಠ್, ಮಜರ ಆಲ್ಂ ಖಾನ್, ತುಕಾರಾಮ ಕೊಳ್ಳೂರ, ಗುತ್ತೇದಾರರಾದ ದೇವರಾಜ ಪೂಜಾರಿ, ಮುನಾವರ್ ಪಟೇಲ್, ಶೋಯಬ್ ಖಾನ್ ಹಾಗೂ ಬಡಾವಣೆಯ ಹಿರಿಯ ಮುಖಂಡರು ಇದ್ದರು.
ಸುರಪುರ: ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ…
ಸುರಪುರ: ನಮ್ಮ ಸರಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ಜೊರಿಗೊಳಿಸಿದ್ದು ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ಶಾಸಕ…
ಕಲಬುರಗಿ: ನಗರದ ಎನ್.ವಿ ಸಂಸ್ಥೆಯ ಸತ್ಯಪ್ರಮೋದತೀರ್ಥ ಸಭಾಂಗಣದಲ್ಲಿ ಎನ್.ವಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಗುಲಬರ್ಗ ನಾರ್ಥವತಿಯಿಂದ ವಿದ್ಯಾರ್ಥಿನಿಯರಿಗೆ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಶಾಖೆ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ರೈತ ಸಮಾವೇಶವನ್ನು ಸಂಘದ…
ಕಲಬುರಗಿ: ದಾವಣಗೆರೆಯಲ್ಲಿ ನಡೆದ ಸಿ.ಬಿ.ಎಸ್.ಇ ಕ್ಲಸ್ಟರ 8ನೇ ಎಥ್ಲೇಟಿಕ್ ಮೀಟ್ 2024-25 ರಾಜ್ಯ ಮಟ್ಟದ 200 ಮಿಟರ್ ಓಟದ ಸ್ಪರ್ಧೆಯಲ್ಲಿ…
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…