ನಿರುದ್ಯೋಗ ಸಮಸ್ಯೆ ನಿವಾರಣೆ ಅಗತ್ಯ: ಪಿಐ ರಮೇಶ ಕಾಂಬಳೆ

ಕಲಬುರಗಿ: ನಗರದ ಸ್ವಯಂ ಬೆಳಕು ಫೌಂಡೇಷನ್ ಕರ್ನಾಟಕ ವತಿಯಿಂದ ಇಲ್ಲಿನ ಹಿಂದಿ ಪ್ರಚಾರ ಸಭಾಂಗಣದಲ್ಲಿ ಸಂಯೋಜಕರುಗಳಿಗೆ ಸ್ವಾಗತ ಮತ್ತು ಕಾರ್ಯಾಗಾರ ಜರುಗಿತು.

ಪಿಐ ರಮೇಶ ಕಾಂಬಳೆ ಉದ್ಘಾಟಿಸಿ ಮಾತನಾಡಿ, ಸಮಾಜವನ್ನು ಪರಿವರ್ತನೆ ಮಾಡಿ, ಆರ್ಥಿಕ ಮತ್ತ ನಿರುದ್ಯೋಗ ಸಮಸ್ಯೆ ನಿವಾರಿಸುವುದು ಇಂದಿನ ಬಹುಮುಖ್ಯ ಕಾರ್ಯವಾಗಬೇಕಿದೆ. ಅದರ ಜೊತೆಗೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ, ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿ ಹೇಳುವ ಕೆಲಸವಾಗಬೇಕಿದೆ. ಆ ನಿಟ್ಟಿನಲ್ಲಿ ಸ್ವಯಂ ಬೆಳಕು ಫೌಂಡೇಷನ್ ಕೆಳಸ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಸ್ವಯಂ ಬೆಳಕು ಫೌಂಡೆಶನ್ ಉದೇಶ ಕುರಿತು ಕಾರ್ಯಕ್ರಮದ ಅಧ್ಯಕ್ಷರಾದ ಜೈಭೀಮ ಡಿ ಶಿಂಧೆ ಅವರು ಎಲ್ಲಾ ಸಂಯೋಜಕರಿಗೆ ಮಾರ್ಗದರ್ಶನ ಮಾಡಿದ್ದರು. ಸಂಸ್ಥೆಯಲ್ಲಿ ಉದ್ಯೋಗಾವಕಾಶ ಮತ್ತು ಗ್ರಾಮೀಣ ಪ್ರದೇಶದ ವಿಧ್ಯಾವಂತರಿಗೆ ಉಚಿತವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಯೋಜಕರಾಗಿ ಸೇವೆ ಮಾಡುವುದಕ್ಕೆ ಅವಕಾಶ ಕಲ್ಪಿಸಲಾತ್ತದೆ.

ಸಂಸ್ಥೆಯ ಕಾನೊನು ಸಲೆಹೆಗಾರಾದ ವಕಿಲರಾದ ಶ್ರೀ ನಾಥೆ ಶಿಂಧೆ ಅವರು ಕಾನೊನು ಸಲೆಹೆಗಳನು ಕುರಿತು ಮಾತನಾಡಿದ್ದರು. ಮುಖ್ಯ ಅತಿಥಿಯಾದ ಮಹಾದೇವ ದಿಡ್ಡಿಮನಿ ಪಿ ಎಸ್ ಏ ಅವರು ಮಾರ್ಗದರ್ಶನ ಮಾಡಿದರು.
ಇನೊರ್ವ ಮುಖ್ಯ ಅತಿಥಿಯಾ ಡಾ.ರಾಹುಲ್ ತಮ್ಮನ್ ಅವರ ಎಲ್ಲಾ ಸಂಯೋಜಕರಿಗೆ ಗ್ರಾಮೀಣ ಪ್ರದೇಶದ ಜನರಿಗೆ ಆರೊಗ್ಯ ಬಗೆಯ ಸಮಾಜಕ್ಕೆ ವಿಧ್ಯಾವಂತರಾದ ತಮ್ಮಲ್ಲಾರ ಸೇವೆ ಅವಶ್ಯಕವಾಗಿದೆ ತಾವುಗಳು ಪ್ರಮಾಣಿಕತೆಯಿಂದ ಸೇವೆ ಸಲ್ಲಿಸಿ ಎಂದು ಕಲೆಯನ್ನು ನೀಡಿದ್ದರು.

ಈ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ ವ್ಯಾಪ್ತಿಯ ನೂರಾರು ಸಂಯೋಜಕರು ಭಾಗವಹಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420