ಕಲಬುರಗಿ: ಮಾಜಿ ಸಚಿವವರು ಹಿರಿಯ ರಾಜಕಾರಣಿಯಾದ ಶ್ರೀ ಜಿ ರಾಮಕೃಷ್ಣ ನಿಧನಕ್ಕೆ ಗಡಿನಾಡ ಸಂಗೀತ ಹಾಗೂ ವಿವಿದೋದ್ದೇಶ ಸೇವಾ ಸಂಸ್ಥೆ ಅಧ್ಯಕ್ಷರಾದ ಆಕಾಶವಾಣಿ ಕಲಾವಿದ ವೀರಭದ್ರಯ್ಯ ಸ್ಥಾವರಮಠ ಭೂಸನೂರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ವಿಶೇಷಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಮದೃಷ್ಟಿ ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ (ಸಕ್ಷಮ) ಉತ್ತರ ಕರ್ನಾಟಕ ಪ್ರಾಂತದ…
ಕಲಬುರಗಿ: ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು…
ಕಲಬುರಗಿ: ನೂತನ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ…
ಕಲಬುರಗಿ ಲೋಕಸಭೆಗೆ ಪ್ರಪ್ರಥಮ ಬಾರಿಗೆ ಸ್ಪರ್ಧಿಸಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು (ಶುಕ್ರವಾರ) ನಗರದ ಲಾಲಗೇರಿ ಕ್ರಾಸ್ ಹತ್ತಿರದ…
ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ, ಹಿರಿಯ ಪತ್ರಕರ್ತ ವೆಂಕಟೇಶ ಮಾನು (೫೪) ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…