ಕಲಬುರಗಿ: ಧಾರವಾಡದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ನಾಗರೀಕ ಸಮಾಜ ತಲೆತಗ್ಗಿಸುವಂತ ಕೃತ್ಯ ವೆಸಗಿದ ಆರೋಪಿಗೆ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿ ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಅತ್ಯಚಾರ ಒಳಗಾದ ಬಾಲಕಿ ಕುಟುಂಬಕ್ಕೆ ಸರ್ಕಾರ ಪೂರ್ಣ ಭದ್ರತೆ ಕೊಡುವುದರ ಜೊತೆಗೆ ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆಗೆ ಗುರಿ ಪಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪೂಜ್ಯ ಶ್ರೀ ಗುರುಮೂರ್ತಿ ಶಿವಾಚಾರ್ಯರು ಪಾಳ, ಸ್ಟೇಷನ್ ಬಬಲಾದ್ ಪೂಜ್ಯ ಶ್ರೀ ರೇವಣಸಿದ್ದ ಶಿವಾಚಾರ್ಯರು, ಸಂಘಟನೆ ಅಧ್ಯಕ್ಷ ಶರಣಕುಮಾರ ಮೋದಿ, ಡಾ. ಶರಣ ಬಿ ಪಾಟೀಲ, ಪ್ರಧಾನ ಕಾರ್ಯದರ್ಶಿ ಉಪಾಧ್ಯಕ್ಷರಾದ ಸಿದ್ದು ಪಾಟೀಲ್ ಅಬ್ಜಲ್ಪುರ್ ಕರ್. ರಾಜುಗೌಡ ಗೌರಿ ಚಿಚಕೋಟಿ, ಶೀಲ ಮುತ್ತಿನ, ಯುವ ಘಟಕದ ಗೌರವಾಧ್ಯಕ್ಷರಾದ ಎಂ ಎಸ್ ಪಾಟೀಲ್ ನರಿಬೋಳ, ಶಂಭು ಪಾಟೀಲ್ ಬಳಬಟ್ಟಿ, ಸೋಮಶೇಖರ ಹಿರೇಮಠ್, ಭೀಮಶಂಕರ್ ಮಿ ಟೇಕರ್, ಸಂತೋಷ್ ಗಂಗಸಿರಿ, ಶಿವರಾಜ್ ಪಾಟೀಲ್, ನಾಗಲಿಂಗ ಮಠಪತಿ, ಮೃತ್ಯುಂಜಯ ಮಠಪತಿ, ಅನ್ನಪೂರ್ಣ ಹಿರೇಮಠ್, ಮಾಲಾ ಕಣ್ಣಿ, ಮಾಲಾ ಡೋಣ್ಣೂರ್, ರವೀಂದ್ರ ಚಿಚಕೋಟಿ, ತಾತ ಗೌಡ ಪಾಟೀಲ್ ಕೂಡಿ ಇನ್ನಿತರರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…