ಬಿಸಿ ಬಿಸಿ ಸುದ್ದಿ

ಹಡಪದ ಸಮಾಜದ ಕಲಬುರಗಿ ಯುವ ಘಟಕದ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಜಗತ್ ವೃತ್ತದಲ್ಲಿರುವ ಹಡಪದ ಸಮಾಜದ ಕಚೇರಿಯಲ್ಲಿ ಹಡಪದ (ಕ್ಷೌರಿಕ) ಸಮಾಜದ ಕಲ್ಯಾಣ ಕರ್ನಾಟಕ ವಿಭಾಗಿಯ ಅಧ್ಯಕ್ಷ ಈರಣ್ಣ ಹಡಪದ ಸಣ್ಣೂರ ಅವರ ನೇತೃತ್ವದಲ್ಲಿ ಮಂಗಳವಾರ ಹಡಪದ ಸಮಾಜದ ಸಭೆ ನಡೆಸಿ ಸಭೆಯಲ್ಲಿ ನೂತನ ಕಲಬುರಗಿ ತಾಲುಕ ಯುವ ಘಟಕದ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.

ಸಂಗಮೇಶ ಎಚ್.ಹೊಸಳ್ಳಿ (ಗೌರವಅಧ್ಯಕ್ಷ), ಚಂದ್ರಶೇಖರ ಬಿ.ತೋನಸನಳ್ಳಿ (ಅಧ್ಯಕ್ಷ), ಕಂಟೆಪ್ಪ ಬಿ.ಕೊಡದೂರ (ಕಾರ್ಯಧ್ಯಕ್ಷ), ಸಂದೀಪ ಮಹಾಗಾಂವ, ಪ್ರಕಾಶ ಕೆ. ಫರಹತಾಬಾದ (ಉಪಾಧ್ಯಕ್ಷರು), ಮಂಜುನಾಥ ಅವರಾದ (ಪ್ರಧಾನ ಕಾರ್ಯದರ್ಶಿ), ಧೂಳಪ್ಪ ಪೇಠಶಿರೂರ (ಸಹ ಕಾರ್ಯದರ್ಶಿ), ಶ್ರೀಶೈಲ ಹೊನ್ನಕಿರಣಗಿ (ಸಂಘಟನಾ ಕಾರ್ಯದರ್ಶಿ), ರಮೇಶ ಕವಲಗಾ, ಮಲ್ಲಿಕಾರ್ಜುನ ಬೆಳಗುಂಪಾ (ಸಹ ಸಂಘಟನಾ ಕಾರ್ಯದರ್ಶಿಗಳು), ವಿನೋದ ಅಂಬಲಗಿ (ಖಜಾಂಚಿ), ಅಮೃತ ಶಿಡೋಣ, ಸಿದ್ದಪ್ಪ ಯಳಸಂಗಿ, ಬಸವರಾಜ ಹಾಗರಗುಂಡಗಿ, ಸಂತೋಷ ಖಣದಾಳ (ಸಲಹಾ ಸಮಿತಿ ಸದಸ್ಯರು) ಆಯ್ಕೆಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಹಾಂತೇಶ ಇಸ್ಲಾಂಪುರ, ಕಲಬುರಗಿ ನಗರ ಯುವ ಅಧ್ಯಕ್ಷ ಸುನೀಲಕುಮಾರ ಭಾಗಹಿಪ್ಪರಗಾ, ಭಗವಂತ ಹೊನ್ನಕಿರಣಗಿ, ರಮೇಶ ನೀಲೂರ, ಅಪ್ಪಾರಾವ ಬಟಗೇರಾ, ಆನಂದ ಖೇಳಗಿ, ಸಂತೋಷ ಬಗದುರ್ಗಿ, ಹಾಗೂ ಹಡಪದ ಸಮಾಜದ ಮುಖಂಡರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

20 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

22 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

25 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago