ಇಂದೋರ: ಖ್ಯಾತ ಉರ್ದು ಕವಿ ಸಾಹಿತಿ ರಾಹತ್ ಇಂದೋರಿ ಇಂದು ಹೃದಯಾಘಾತದಿಂದ ನಿಧನವಾಗಿದ್ದಾರೆ.
ರಹತ್ ಇಂದೋರಿ ಭಾರತೀಯ ಬಾಲಿವುಡ್ ಗೀತರಚನೆಕಾರ ಮತ್ತು ಉರ್ದು ಭಾಷೆಯ ಕವಿ, ಅವರು ಉರ್ದು ಭಾಷೆಯ ಮಾಜಿ ಪ್ರಾಧ್ಯಾಪಕರಾಗಿದ್ದರು ಮತ್ತು ವರ್ಣಚಿತ್ರಕಾರರಾಗಿದ್ದರು. ಇಂದೋರ್ನ ದೇವಿ ಅಹಲ್ಯೆ ವಿಶ್ವವಿದ್ಯಾಲಯದಲ್ಲಿ ಉರ್ದು ಸಾಹಿತ್ಯದ ಶಿಕ್ಷಣಶಾಸ್ತ್ರಜ್ಞರಾಗಿದ್ದರು ಸೇವೆ ಸಲ್ಲಿಸಿದ್ದಾರೆ.
ಕೆಲವುದಿನಗಳ ಹಿಂದೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡರಿವುದರಿಂದ ಆಸ್ಪತ್ರೆಗೆ ದಾಖಲಾದ ರಾಹತ್ ಇಂದು ನಿಧನರಾಗಿದ್ದಾರೆ.
ಸರಕಾರ ಮತ್ತು ರಾಜಕಾರಣಿಗಳಿಗೆ ತನ್ನ ಕವಿತೆಯ ಸಾಲಿನಲ್ಲಿ ವಿಶ್ಲೇಷಣೆ ಗುಣ ಹಾಗೂ ನಿಷ್ಠುರವಾಗಿ ತನ್ನ ಅಭಿಪ್ರಾಯ ಕವಿತೆಯ ಸಾಲುಗಳಲ್ಲಿ ಕಟ್ಟಿಹಾಕಿ ಜನರ ಮನಸ್ಸು ಗೆದ್ದ ಕವಿ ಆಗಿದ್ದರು.
ಅವರ ನಿಧನಕ್ಕೆ ಹಲವು ಗಣ್ಯರಾದ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…