ಕಲಬುರಗಿ: ಕುಸನೂರ ಗ್ರಾಮದ ಕನಕ ಭವನದಲ್ಲಿ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕರು ಮಾಜಿ ಮುಖ್ಯಮಂತ್ರಿಗಳು ಹಾಲಿ, ವಿರೋಧ ಪಕ್ಷದ ನಾಯಕರಾದ, ಸಿದ್ದರಾಮಯ್ಯನವರ ಜನ್ಮದಿನ ಪ್ರಯುಕ್ತ ಕಾಂಗ್ರೆಸ್ ಮುಖಂಡ ಕುಪೆಂದ್ರ ಎಮ್.ಬರಗಾಲಿ ನೇತೃತ್ವದಲ್ಲಿ ೨೦೨೦ನೇ ಸಾಲಿನ ಪಿ.ಯು.ಸಿ. ದ್ವಿತೀಯ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಭಾಗೇಶ ತಂದೆ ಬಸವರಾಜ ಮುಗಳಾಗಾಂವ (ಶೆ. ೯೯.೨), ೧೦ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಕುಮಾರಿ. ಕಾವ್ಯ ವಿಠಲ್ ಬರಗಾಲಿ (ಶೇ.೯೩.೪೪), ಪಿಯುಸಿ ದ್ವೀತಿಯ ಅತಿ ಹೆಚ್ಚು ಅಂಕಗಳಿಸಿದ ಕುಮಾರಿ. ಅಕ್ಷತಾ ಲಕ್ಷ್ಮಣ ಸನಗುಂದಿ (ಶೇ.೯೩.), ಪಿಯುಸಿ ದ್ವೀತಿಯ ವರ್ಷದ ಕು. ಕಿರಣ ಶಿವಪ್ಪ ವಚ್ಚಾ (ಶೇ.೮೮), ೧೦ನೇಯ ತರಗತಿಯಲ್ಲಿ ಕುಮಾರಿ ಉಷಾ ಮಾಳಪ್ಪ ಕುಡಕಿ (ಶೇ.೮೭.), ಇವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅರುಣಕುಮಾರ ಬಿ.ಕುರ್ಣಿ, ವಿಜಯಕುಮಾರ ಇಟಗಿ, ಸೋಮಶೇಖರ ಮಾಲಿಪಾಟೀಲ್, ರಮೇಶ ತೆಗ್ಗಿನಮನಿ, ಸಿದ್ದು ತಳವಾರ, ಮಾಳಿಂಗರಾಯ ಬಿ.ಬರಗಾಲಿ, ಕುಸನೂರ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…