ಶಹಾಪುರ: ಶಿರವಾಳ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಕಾಲೋನಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಬಾವ ಚಿತ್ರಕ್ಕೆ ಸದಾಶಿವ ಗೋನಲ ಅವರು ಮತ್ತು ಡಾ ಅಂಬೇಡ್ಕರ್ ರವರ ಬಾವ ಚಿತ್ರಕ್ಕೆ ಮರೆಪ್ಪ ಭಂಡಾರಿ ಪೂಜೆ ಸಲ್ಲಿಸಿದರು. ಅಂಬೇಡ್ಕರ್ ರವರ ಪುತ್ಥಳಿಗೆ ಚಂದ್ರಪ್ಪ ಭಂಡಾರಿ ಬಸವರಾಜ ಅನ್ನುರ ಸೋಮರಾಯ ನಾಯ್ಕಲ್ ಸಿದ್ದಪ್ಪ ನಡಿವಿನಕೇರಿ ಬಸವರಾಜ ಇಂಗಳಗಿ ಪೂಜೆ ನೇರವರಿಸದರು.
ಹಾಗು ಈ ಸಂದರ್ಭದಲ್ಲಿ ನಮ್ಮ ಅಂಬೇಡ್ಕರ್ ಕಾಲೋನಿಯಲ್ಲಿ ಇರುವ ಕೊಳಚೆ ಕಾಮಗಾರಿ ಸ್ವಚ್ಛ ಗೋಳಿಸಿರುವ ಕಾರಣಕ್ಕಾಗಿ ಬಸಲಿಂಗಪ್ಪ ಕೋಳಿ ರವರಿಗೆ ಸನ್ಮಾನಿಸಲಾಯಿತು.
ಸನ್ಮಾನ್ಯಸಿದವರು ಸುಭಾಷ ನಡಿಗಿ ಬಲಭೀಮ ನಡಿವಿನಕೇರಿ ಮಾಂತೇಶ ನಡಿಗಿ ಶಿವು ಆಂದೋಲಾ ತಾಯಪ್ಪ ಧಮ್ಮನ ಚಂದ್ರು ನಡಿಗಿ ಮಂತ ತೋಗರಿ ಸನ್ಮಾನಿಸಿದರು.
ಈ ಕಾರ್ಯಕ್ರಮದಲ್ಲಿ ಊರಿನ ಹಿರಿಯರು ಮತ್ತು ಕಿರಿಯರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…