ಶಹಾಬಾದ ಪೊಲೀಸ್ ಠಾಣೆಯ ಪೆದೆ ನಾಗೇಂದ್ರ ತಳವಾರಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

0
196

ಶಹಾಬಾದ: ಕಲಬುರಗಿ ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಆಯೋಜಿಸಲಾದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೋವಿಡ್-19ನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ನಗರ ಪೊಲೀಸ್ ಠಾಣೆಯ ಪೆದೆ ನಾಗೇಂದ್ರ ತಳವಾರ ಅವರನ್ನು ಜಿಲ್ಲಾಧಿಕಾರಿ ಬಿ.ಶರತ್ ಸನ್ಮಾನಿಸಿದರು.ಸಂಸದ ಉಮೇಶ ಜಾಧವ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here