ಜಯಕರ್ನಾಟಕ ಸಂಘಟನೆಯಿಂದ ಹಿರಿಯ ಪತ್ರಕರ್ತ ಮಲ್ಲು ಗುಳಗಿ ಕಲೀಂ ಫರೀದಿಗೆ ಸನ್ಮಾನ

0
60

ಸುರಪುರ: ಇತ್ತೀಚೆಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಪತ್ರಕರ್ತರಾದ ಮಲ್ಲಿಕಾರ್ಜುನ ಗುಳಗಿ ಮತ್ತು ಕಲೀಂ ಫರೀದಿಗೆ ಅಭಿನಂಧನಾರ್ಥವಾಗಿ ಜಯಕರ್ನಾಟಕ ಸಂಘಟನೆಯಿಂದ ನಗರದ ಆಸರ ಮೊಹಲ್ಲಾದಲ್ಲಿ ನಡೆದ ೭೪ನೇ ಸ್ವಾತಂತ್ರ್ಯ ದಿನಾಚರಣೆ ಹಾಗು ನಗರ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಭಿನಂಧಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here