ಶಹಾಪುರ: ಸತತ ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮನೆಯೊಂದು ಬಿದ್ದು ದವಸ ಧಾನ್ಯ ಹಾಳಾಗಿರುವ ಘಟನೆ ತಾಲೂಕಿನ ಸಗರ ಗ್ರಾಮದಲ್ಲಿ ಜರುಗಿದೆ.
ಸಗರ ಗ್ರಾಮದ ಶ್ರೀಮತಿ ಸಂಗಮ್ಮ ನಾಗಣ್ಣ ಬಸ್ಸಾನವರ ಅವರಿಗೆ ಸೇರಿದ ಮನೆಯಾಗಿದ್ದು ಇದು ಕೃಷಿ ಆಧಾರಿತ ಕುಟುಂಬವಾಗಿ ರುವುದರಿಂದ ಎರಡು ಚೀಲ ಜೋಳ,ಒಂದು ಚೀಲ ಅಕ್ಕಿ,25 ಕೆ.ಜಿ ತೊಗರಿ,ಸಂಪೂರ್ಣ ಹಾಳಾಗಿದ್ದು ಹಾಗೂ ಇನ್ನಿತರ ವಸ್ತುಗಳು ಮಣ್ಣಿನಲ್ಲಿ ಸಿಲುಕಿಕೊಂಡಿವೆ,ಕುಟುಂಬ ಆಸರೆ ಇಲ್ಲದೆ ಬೀದಿಗೆ ಬರುವಂತಾಗಿದೆ.
ಆದರಿಂದ ಸರ್ಕಾರ ಮನೆಯನ್ನು ಕಳೆದುಕೊಂಡ ಕುಟುಂಬಸ್ಥರಿಗೆ ಪರಿಹಾರ ನೀಡಬೇಕೆಂದು ಈ ಮೂಲಕ ರೈತ ಸಂಘದ ಅಧ್ಯಕ್ಷರಾದ ಮಹೇಶಗೌಡ ಸುಬೇದಾರ ಸರಕಾರಕ್ಕೆ ಒತ್ತಾಯಿಸಿದರು.
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…