ಶಹಾಬಾದ:ನಗರದ ಕನಕದಾಸ ವೃತ್ತದಲ್ಲಿ ತಾಲೂಕಾ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ರವಿವಾರ ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ದಿ.ಜಿ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ, ದಿ.ಜಿ.ಕೃಷ್ಣ ಸರಳ ಸ್ವಭಾವದ ವ್ಯಕ್ತಿಯಾಗಿದ್ದರು.ಸಮಾಜದ ಏಳಿಗೆಗಗಾಗಿ ಹಗಲಿರುಳು ದುಡಿಯುತ್ತಿದ್ದರು. ವಕೀಲರಾಗಿ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಅವರ ಅಗಲಿಕೆಯಿಂದ ಕುರುಬ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ದೇವರಲ್ಲಿ ಪಾರಥರ್ಿಸುತ್ತೆನೆ ಎಂದರು.
ಮರಲಿಂಗ ಕಮರಡಗಿ, ಶಿವಯೋಗಿ ಕುಂಟನ್, ದೊಡ್ಡಪ್ಪ ಹೊಸಮನಿ,ರೇವಣಸಿದ್ದಪ್ಪ ಹೊಸಮನಿ, ಶರಣಗೌಡ ಪಾಟೀಲ, ಬಸವರಾಜ ಮದ್ರಕಿ, ಮಲ್ಲಿಕಾಜರ್ುನ ಪಟ್ಟಣಕರ್,ರಾಜಶೇಖರ ದೇವರಮನಿ,ವಿಜಯಕುಮಾರ ಕಂಠಿಕರ್,ಮಂಜುನಾಥ ದೊಡ್ಡಮನಿ,ಯಲ್ಲಾಲಿಂಗ ಕರಗಾರ,ಈಶ್ವರ ಬಿರೆನೂರ್,ಸುರೇಶ ಗಿರಣಿ,ಅಶೋಕ ದೇವರಮನಿ,ಮಲ್ಲಿಕಾಜರ್ುನ ಗಿರಣಿ,ಚಂದ್ರಶೇಖರ ಕರಗಾರ ಇತರರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…