ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಸನ್ಮಾನ

0
67

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭೆ ಕಲಬುರಗಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಗೌರಿ ಚಿಚಕೋಟಿ ಅವರು ಜಿ.ಪಂಚಾಯತನ ನೂತನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗುರುಶಾಂತ ಪಾಟೀಲ ನಿಂಬಾಳ ಇವರಿಗೆ ಸನ್ಮಾನಿಸಿದರು.ಈ ಸಂದರ್ಭದಲ್ಲಿ ತಿಪ್ಪೇರುದ್ರ ಮಠಪತಿ, ವಿಠ್ಠಲ ಬುಜುರ್ಕೆ, ದಯಾನಂದ ಮಾಳಗೆ, ಶರಣು ಕುಮಸಿ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here