ಡಾ. ನಾಗೇಂದ್ರ ಆತ್ಮಹತ್ಯೆ ಬಗ್ಗೆ ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ

0
31

ಕಲಬುರಗಿ: ನಗರದ ಕಾಂಗ್ರೇಸ್ ಕಚೇರಿಯಲ್ಲಿ ಕೆಪಿಸಿಸಿ ವೈದ್ಯರ ಘಟಕÀ ವತಿಯಿಂದ ಡಾ. ನಾಗೇಂದ್ರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಂತರ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ತನಿಖೆ ಮುಗಿಯುವವರೆಗೆ ಸಿಇಒ ಮೈಸೂರು ಅವರನ್ನು ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಡಾ. ಕಿರಣ ದೇಶಮುಖ, ಡಾ. ಸಿದ್ದಾರ್ಥ ಕೊರವಾರ, ಡಾ. ಅರವಿಂದ ಕಟ್ಟಿ, ಈರಣ್ಣಾ ಝಳಕಿ, ಸಚೀನ್ ಶಿರವಾಳ, ಓವೇಜ್, ಶಿವಾನಂದ, ಮಹೇಶ ವಟವಟಿ ಸೇರಿದಂತೆ ಇನ್ನಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here