ಕಲಬುರಗಿ: ನಗರದ ವಿವಿಧ ಪ್ರದೇಶದ ಸಾರ್ವಜನಿಕ ಉದ್ಯಾನವನದಲ್ಲಿ ನಿಲ್ಲಿಸಿದ ಟಿ.ವಿ.ಎಸ್. ಜುಪಿಟರ್ ಬಿಎಸ್-4 ಮೋಟಾರ್ ಸೈಕಲ್ ಕಳ್ಳತನ ಮಾಡಿದ ಓರ್ವ ಆರೋಪಿಯನ್ನು ಇಲ್ಲಿನ ರಾಘವೇಂದ್ರ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಚರಣೆ ನಡೆಸಿ ಬಂದಿಸಿ ಬೈಕ್ ವಶ ಪಡಿಸಿಕೊಂಡಿದ್ದಾರೆ.
ರಾಘವೇಂದ್ರ ಪೊಲೀಸ್ ಠಾಣೆಯ ಪಿ.ಐ. ಮಾರ್ಗದರ್ಶನದಲ್ಲಿ ಎ.ಎಸ್.ಐ. ಸಲಿಮೋದ್ದೀನ್ ರವರ ನೇತೃತ್ವದ ಸಿಬ್ಬಂದಿ ಪಾಂಡುರಂಗ, ಯಶವಂತ, ಬಸವರಾಜ ಅವರ ಕಾರ್ಯಚರಣೆಯಲ್ಲಿ ಎಸ್.ಎಮ್ ಕೃಷ್ಣ ಕಾಲೋನಿಯ ನಿವಾಸಿಯಾದ ಆರೋಪಿ ಮಹ್ಮದ ಇಸ್ಮಾಯಿಲ್ ಇಜಾಸ್ ಅಹ್ಮದಶೇಖ (23) ಬಂಧಿಸಿದ್ದಾರೆ.
ಆರೋಪಿಯಿಂದ ಡಿಯೋ ಹಿರೋ ಹೊಂಡಾ ಬೈಕ್ ಸೇರಿ ಒಟ್ಟು 1 ಲಕ್ಷ ರೂಪಾಯಿ ಮೌಲ್ಯದ ಮೂರು ಬೈಕ್ ಗಳನ್ನು ವಶ ಜಪ್ತಿಪಡಿಸಿಕೊಂಡು ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಕುರಿತು ನಗರ ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…