ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವತಿ ಆತ್ಮಹತ್ಯೆ

0
570

ಕಲಬುರಗಿ: ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವತಿ ಆತ್ಮಹತ್ಯೆ ಒಬ್ಬಳು ಆತ್ಮಹತೆ ಶರಣಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಂದನ ಹೂಗಾರ(21) ಮೃತ ದುರ್ದೈವಿ. ಕಲಬುರಗಿಯ ರೈಲ್ವೆ ಮೇಲ್ಸೇತುವೆ ಬಳಿ ಘಟನೆ ನಡೆದಿದ್ದು, ವಿಜಯಪುರದ ರಾಯಚೂರು – ವಿಜಯಪುರ ಪ್ಯಾಸಿಂಜರ್ ರೈಲಿಗೆ ಬಿದ್ದು ಆತ್ಮಹತ್ತೆ ಮಾಡಿಕೊಂಡಾದ್ದಾರೆ. ಆತ್ಮಹತೆಗೆ ಕೌಟುಂಬಿಕ ಕಲಹವೇ ಕಾರಣ ಶಂಕೆ ವ್ಯಕ್ತವಾಗಿದೆ.

Contact Your\'s Advertisement; 9902492681

ಶವದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ಅತ್ತಿಗೆಯೇ ಕಾರಣ, ತನ್ನ ಅಣ್ಣನೊಂದಿಗೆ ಸಂಬಂಧ ಕಲ್ಪಿಸಿ ನನ್ನ ಮಾನ ಹರಾಜು ಹಾಕಿದ್ದಾಳೆ ಎಂದು ಡೆತ್ ನೋಟ್ ನ್ಲಲಿ ಆರೋಪಿಸಿ, ಅತ್ತಿಗೆ ರೂಪಶ್ರೀ ಹೂಗಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ತಮಗೆ ಕಿರುಕುಳ ನೀಡಿದ ರೂಪಶ್ರೀಗೆ ತಕ್ಕ ಶಿಕ್ಷೆಯಾಗಲಿ ಎಂದು ಪತ್ರದಲ್ಲಿ ಉಲ್ಲೇಖೆಸಲಾಗಿದೆ. ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here