ಶಹಾಪುರ : ಪ್ರಧಾನ ಮಂತ್ರಿ ಕಿಸಾನ್ ಖಾತೆಗೆ ಜಮಾ ಹಣ ಪಡೆಯಲು ಜನರು ಜನಜಂಗುಳಿಯಾಗಿ ಮುಗಿಬಿದ್ದಿರುವ ದೃಶ್ಯ ಶಹಾಪುರದ ಡಿಸಿಸಿ ಬ್ಯಾಂಕ್ ಮುಂದುಗಡೆ ಕಂಡು ಬಂದಿತ್ತು.
ಕೋರನ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಇಲ್ಲಿ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಯಾವೊಬ್ಬ ರೈತರು ಮಾಸ್ಕ್ ಹಾಕಿಕೊಳ್ಳದೇ ಜನಜುಂಗುಳಿಯಾಗಿ ಮುಗಿದು ಬಿದ್ದಿರುವುದು ಸರಿಯಲ್ಲ ಇದೇ ರೀತಿ ಮುಂದುವರಿದರೆ ಶಹಾಪುರದಲ್ಲಿ ಕರೋನಾ ಮಹಾಮಾರಿ ತೀವ್ರಗತಿಯಲ್ಲಿ ಹರಡುವುದು ಅಷ್ಟೇ ಸತ್ಯ.
ಬ್ಯಾಂಕ್ನ ಸಿಬ್ಬಂದಿಗಳು ಯಾವುದಾದರೂ ವ್ಯವಸ್ಥಿತ ಮಾಡಿ ಬರುವ ರೈತರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸುವಂತೆ ಸೂಚಿಸಬೇಕು ಕೊರೊನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳು ಅನುಸರಿಸಬೇಕಾಗಿದೆ ಎಂದು ಕರಬಸಪ್ಪ ಬಿರಾಳ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…