ಕುಡಿಯಲು ಹಣ ಕೊಡಲಿಲ್ಲ ಎಂದು ಹೆತ್ತ ತಾಯಿಯ ಮೇಲೆ ಕಲ್ಲು ಹಾಕಿ ಕೊಲೆಗೈದ ಪಾಪಿ ಮಗ

0
116

ಕಲಬುರಗಿ: ಕುಡಿಯಲು ಹಣ ಕೊಡಲಿಲ್ಲ ಎಂದು ಹೆತ್ತ ತಾಯಿ ತೆಲೆಯ ಮೇಲೆ ಕಲ್ಲು ಹಾಕಿ ಕೊಲೆಗೈದಿರುವ ಘಟನ ತಾಲೂಕಿನ ಯಾತನೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಯಲ್ಲವ್ವ ದೊಡ್ಮನಿ (70) ಕೊಲೆಯಾದ ಮಹಿಳೆ. ತಾಯಿಗೆ ಕುಡಿಯಲು ಹಣ ನೀಡುವಂತೆ ನಿತ್ಯ ಪೀಡಿಸುತ್ತಿದ್ದ ಎಂದು ತಿಳಿದುಬಂದಿದ್ದು, ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ವೃದ್ಧ ತಾಯಿಯ ತಲೆ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿದ್ದಾನೆ ಕ್ರೂರಿ ಹಣಮಂತ ದೊಡ್ಡಮನಿ.

Contact Your\'s Advertisement; 9902492681

ಸ್ಥಳಕ್ಕೆ ಎಸ್ಪಿ ಸೀಮಿ ಮರಿಯಮ್ ಜಾರ್ಜ್, ಸಿಪಿಐ ರಮೇಶ ರೊಟ್ಟಿ, ಪಿಎಸ್ಐ ಮಲ್ಲಣ್ಣ ಯಲಗೋಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಕರಿತು ನೇಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here