ಬಿಸಿ ಬಿಸಿ ಸುದ್ದಿ

ನಾಳೆ ‌ವಚನ ದಿನಾಚರಣೆ ನಿಮಿತ್ತ ಬಹುಮಾನ ವಿತರಣೆ

ಕಲಬುರಗಿ: ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ನಾಳೆ ಆಗಸ್ಟ್ 29 ವಚನ ದಿನಾಚರಣೆ ನಿಮಿತ್ತ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳಲಾಗಿದೆ ಎಂದು ಪರಿಷತ್ ಅಧ್ಯಕ್ಷರಾದ ಕುಪೇಂದ್ರ ಪಾಟೀಲ್ ತಿಳಿಸಿದ್ದಾರೆ.

ಬಹುಮಾನ ವಿಜೇತ ಸ್ಪರ್ಧೆಗಳ ವಿವರ: ಶಾಲಾ-ಕಾಲೇಜು ವಿಭಾಗದ, ಸತ್ಯಂ ಪಿಯುಸಿ ಕಾಲೇಜು ಅರುಣಾ ಶಂಕರ, ಡಾ. ಅಂಬೇಡ್ಕರ್ ಡಿಗ್ರಿ ಕಾಲೇಜ ಮರೆಪ್ಪ ಎಸ್ ಮುಧೋಳ್, ವಿಶ್ವನಾಥ್ ರಡ್ಡಿ ಮುದ್ನಾಳ್ ಕಾಲೇಜನ ನಿರಂಜನ್ ಎಸ್ ಮಠಪತಿ ಹಾಗೂ ಏನ್. ವಿ ಬಿ. ಎಡ್ ಕಾಲೇಜ ಅವಿನಾಶ್ ಬಿ ಎಸ್.

ಸಾರ್ವಜನಿಕರ ವಿಭಾಗದ ಪ್ರಥಮ ಬಹುಮಾನ ವೆಂಕಟೇಶ್ ಜನಾದ್ರಿ, ದ್ವಿತೀಯ ಸಾಕ್ಷಿ ಎಸ್ ಸತ್ಯಂಪೇಟೆ, ತೃತೀಯ ಮೇಘಶ್ರೀ ಶಿವಪುತ್ರ ಹಾಗೂ ರೇಣುಕಾ ರಮೇಶ್ ಬಹುಮಾನ ವಿಜೇತರು.

ನಾಳೆ ಅಪರಾಹ್ನ 11:30ಕ್ಕೆ ವಿಶ್ವನಾಥರೆಡ್ಡಿ ಮುದ್ನಾಳ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದಲ್ಲಿ ನಿಜಗುಣಿ ಎಸ್.ಡಿ, ಕಾವ್ಯಶ್ರೀ ಮಹಾಗಾಂವಕರ್, ಕುಪೇಂದ್ರ ಪಾಟೀಲ ಹಾಗೂ ಡಾಮ ಪ್ರೇಮಾ ಅಪಚಂದ ಅವರು ಕಾರ್ಯಕ್ರಮದ ಗಣ್ಯರಾಗಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

sajidpress

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

53 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago