ಅನವಾರ ಗ್ರಾಮದ ಬಸ್ ನಿಲ್ದಾಣದ ಅವ್ಯವಸ್ಥೆ

0
63
  • ಬಸವರಾಜ ಸಿನ್ನೂರ

ಶಹಾಪುರ : ತಾಲ್ಲೂಕಿನ ಅನವಾರ ಗ್ರಾಮದ ಬಸ್ ನಿಲ್ದಾಣದ ಅವ್ಯವಸ್ಥೆ ನೋಡಿ ಸಾರ್ವಜನಿಕರು ಮೂಗಿ ಮುಚ್ಚಿಕೊಳ್ಳುವಂಥ ಪರಿಸ್ಥಿತಿ ಉದ್ಭವಿಸಿದೆ.

ಸುರಪುರದಿಂದ ಯಾದಗಿರಿಗೆ ಹೋಗುವ ಮಾರ್ಗ ಮಧ್ಯದಲ್ಲಿರುವ ಅನವಾರ ಗ್ರಾಮದ ಬಸ್ ನಿಲ್ದಾಣ ಗಬ್ಬೆದ್ದು ನಾರುತ್ತಿದ್ದು ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದೆ ಹಾಗೂ ರಸ್ತೆಯ ಪಕ್ಕದಲ್ಲಿರುವ ಬಸ್ ನಿಲ್ದಾಣ ಈಗಾಗಲೇ ಅರ್ಧ ಮುಳಗಡೆಯಾಗಿದೆ.

Contact Your\'s Advertisement; 9902492681

ಅನವಾರ ಗ್ರಾಮದ ಸುತ್ತಮುತ್ತಲಿನ ಗ್ರಾಮದ ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಹೊಸ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಗ್ರಾಮದ ಮುಖಂಡ ದಶರಥ್ ಅನವಾರ ಮನವಿ ಮಾಡಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here