ಮುಖರ್ಜಿ ನಿಧನಕ್ಕೆ ಶಾಸಕ ಗುತ್ತೇದಾರ ಸಂತಾಪ

0
210

ಆಳಂದ: ಭಾರತದ ಮಾಜಿ ರಾಷ್ಟ್ರಪತಿಗಳಾದ ಪ್ರಣವ್ ಮುಖರ್ಜಿ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತದ ರಾಜಕೀಯ ಚರಿತ್ರೆಯಲ್ಲಿ ಗಮನಾರ್ಹ ಸಾಧನೆ ಮರೆದಿದ್ದ ಅವರು ದೇಶದ ರಕ್ಷಣಾ, ಹಣಕಾಸು, ವಿದೇಶಾಂಗ ಸಚಿವರಾಗಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.

Contact Your\'s Advertisement; 9902492681

ಅವರ ನಿಧನದಿಂದ ದೇಶ ಉತ್ತಮ ನಾಯಕರನ್ನು ಕಳೆದುಕೊಂಡಂತಾಗಿದೆ ಎಂದು ತಮ್ಮ ಸಂತಾಪ ಸೂಚಕ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here