ಬ್ರಹ್ಮರ್ಷಿ ನಾರಾಯಣ ಗುರುಗಳ ಜಯಂತಿ

0
56

ಶಹಾಬಾದ: ನಗರದ ಶಹಾಬಾದ ಪತ್ತಿನ ಸಹಕಾರ ಸಂಘದಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಸಂಘದ ಲೋಹಿತ್ ಕಟ್ಟಿ, ಭೀಮಯ್ಯ ಗುತ್ತೆದಾರ,ಡಾ.ಅಹ್ಮದ್ ಪಟೇಲ್,ನಿಂಗಣ್ಣ ಸಂಗಾವಿಕರ್, ಶರಣು ವಸ್ತ್ರದ್, ಕನಕಪ್ಪ ದಂಡಗುಲಕರ್ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here