ಕಲಬುರಗಿ: ಡಾ.ಅಂಬೇಡ್ಕರ್ ನಿಗಮದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

0
201

ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವ್ರದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ರಂದೇ ಕೊನೆಯ ದಿನವಾಗಿತ್ತು.

ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ನಿಗಮದ ರಾಜ್ಶ ನಿರ್ದೇಶಕರ ಸೂಚನೆಯ ಮೇರೆಗೆ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 06 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಶವಸ್ಥಾಪಕರಾದ ಮುನಾವರ ದೌಲಾ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here