ಆಳಂದ: ತಾಲೂಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಜಿಲ್ಲಾಧ್ಯಕ್ಷರಾದ ಮಹೇಶ್ ಕಾಶಿ ನೇತೃತ್ವದಲ್ಲಿ ಮಾಸಿಕ ಸಭೆ ಜರುಗಿತು.
ನಾಡಿನ ನೆಲ,ಜಲ, ಭಾಷೆ,ಸಾಹಿತ್ಯ ಉಳಿಸಿ ಬೆಳೆಸಲು ಕನ್ನಡಿಗರು ಮುಂದಾಗಬೇಕು,ಹಾಗೂ ತಾಲೂಕು ಮಟ್ಟದಲ್ಲಿ ಸಂಘಟನೆ ಬಲಿಷ್ಠ ನಿಟ್ಟಿನಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ರೈತ ಘಟಕ ಸಂಚಾಲಕರಾದ ಕಲ್ಯಾಣರಾವ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಕಲ್ಯಾಣಿ ತಳವಾರ,ಕಾಶಿನಾಥ್ ಮಂದೆವಾಲ್,ಎಕ್ಬಾಲ್ ಬೀಲಗುಂದಿ, ತಾಲೂಕಾಧ್ಯಕ್ಷ ಮಹಾಂತೇಶ ಸಣ್ಣಮಣಿ,ಮಹಿಳಾ ತಾಲೂಕಾಧ್ಯಕ್ಷೆ ವಂದನಾ,ತಾಲೂಕಾ ರೈತ ಘಟಕ ಅಧ್ಯಕ್ಷ ಸುರೇಶ್ ಪಾಟೀಲ್, ನಗರ ಘಟಕ ಅಧ್ಯಕ್ಷ ದೌಲಪ್ಪ ಮಸರೆ,ನಿಂಬರ್ಗಾ ವಲಯ ಅಧ್ಯಕ್ಷ ಬಸವರಾಜ ಯಳಸಂಗಿ, ಅನಂದರಾಯ ಯಲಶೆಟ್ಟಿ,ಲಕ್ಷ್ಮಿಕಾಂತ ಉದನೂರ,ಶಂಕ್ರಯ್ಯ ಸ್ವಾಮಿ, ವಿಶಾಲ ಪಾಟೀಲ್, ಪ್ರಶಾಂತ್ ಭಾವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…