ಶಿಕ್ಷಕರ ದಿನಾಚರಣೆ ನಿಮಿತ್ತ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

0
26

ಕಲಬುರಗಿ: ಪ್ರಸಕ್ತ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯ ಅಫಜಲಪೂರ ತಾಲ್ಲೂಕಿನ ಬಂದರವಾಡದ ಸರ್ಕಾರಿ ಬಾಲಕೀಯರ ಶಾಲೆಯ ವಿಜ್ಞಾನ ಸಹ ಶಿಕ್ಷಕಿ ಸುರೇಖಾ ಜಗನ್ನಾಥ ಡೆಂಗಿ ಅವರನ್ನು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದಿಸಿ ಸನ್ಮಾನಿಸಿದರು.

ಸಂದರ್ಭದಲ್ಲಿ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಈರಣ ಝಳಕಿ, ಉಪಾಧ್ಯಕ್ಷ ಶರಣು ಡೋಣಗಾಂವ, ಸೈಯದ್ ರಕ್ಕಿಬ್, ಮಹೇಶ ವಟವಟಿ ಇದ್ದರು.

Contact Your\'s Advertisement; 9902492681

 

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here