ಸುರಪುರ: ೨೦೧೮ರ ಸಪ್ಟೆಂಬರ್ ೦೫ ರಂದು ನವದೆಹಲ್ಲಿಯಲ್ಲಿ ನಡೆದ ರೈತ ಕಾರ್ಮಿಕರ ಸಂಘರ್ಷ ರ್ಯಾಲಿ ದಿನದ ನೆನಪಿಗಾಗಿ ನಗರದ ತಹಸೀಲ್ ಕಚೇರಿ ಮುಂದೆ ಸಿಯಟಿಯು ಹಾಗು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರ ಯಲ್ಲಪ್ಪ ಚಿನ್ನಾಕಾರ ಮಾತನಾಡಿ,ಕಳೆದ ೨೦೧೮ರ ಸಪ್ಟೆಂಬರ್ ೫ ರಂದು ನವದೆಹಲಿಯಲ್ಲಿ ಲಕ್ಷಾಂತರ ಜನ ರೈತ ಕಾರ್ಮಿಕರು ಸೇರಿ ಕೇಂದ್ರ ಸರಕಾರಕ್ಕೆ ಅನೇಕ ಬೇಡಿಕೆಗಳ ಈಡೇರಿಸಲು ಪ್ರತಿಭಟಿಸಲಾಗಿತ್ತು.ಅಂದಿನ ದಿನದ ನೆನಪಿಗಾಗಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಿ ರೈತ ಕಾರ್ಮಿಕರ ಹಾಗು ಅಂಗನವಾಡಿ ನೌಕರರ ಮತ್ತು ಆಶಾ ಕಾರ್ಯಕರ್ತೆಯರ ಸೇರಿದಂತೆ ವಿವಿಧ ೧೦ ಬೇಡಿಕೆಗಳ ಈಡೇರಿಸಲು ಒತ್ತಾಯಿಸುವುದಾಗಿ ತಿಳಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುರೇಖಾ ಕುಲಕರ್ಣಿ ಬಸಮ್ಮ ಆಲ್ಹಾಳ ನಸೀಮಾ ಮುದ್ನೂರ ರಾಧಾ ಲಕ್ಷ್ಮೀಪುರ ಪ್ರಕಾಶ ಆಲ್ಹಾಳ ಸೇರಿದಂತೆ ಅನೇಕರಿದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…