ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸರಳವಾಗಿ ಆಚರಣೆ

0
48

ಕೋಲಾರ: ಜಿಲ್ಲೆ ಮತ್ತು ತಾಲೂಕಿನ ರಾಮಸಂದ್ರ ಗ್ರಾಮದಲ್ಲಿ ಇರುವ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಸವಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ಎನ್ ಆರ್ ಜ್ಞಾನಮೂರ್ತಿ ರವರು ಭಾಗವಹಿಸಿ ಮಾತನಾಡಿದ ಇವರು ಶಿಕ್ಷಣದ ಸುಧಾರಣೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರು ನೀಡಿದ ಕೊಡುಗೆ ಅಪಾರ. ಪುಸ್ತಕದಲ್ಲಿರುವಷ್ಟೇ ವಿಷಯ ಕಲಿಸದೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ನೀಡಬೇಕು ಮತ್ತು ರಾಷ್ಟ್ರಜ್ಞಾನ ನೀಡಬೇಕು.

Contact Your\'s Advertisement; 9902492681

ಸಂಸ್ಕಾರಯುತ ಶಿಕ್ಷಣ ನೀಡುವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಈ ಸಂದರ್ಭದಲ್ಲಿ ಶಾಖೆಯ ಮುಖ್ಯ ಶಿಕ್ಷಕರಾದ ಕೆ ಶ್ರೀನಿವಾಸ್. ಗ್ರಾಮ ಪಂಚಾಯ್ತಿ ಸದಸ್ಯರಾದ ಆರ್ ಸುರೇಶ್. ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ನೇತ್ರಾ. ಉಪಾಧ್ಯಕ್ಷರಾದ ಕೆ. ನಾಗೇಶ್ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here