ಚೀನಾದಲ್ಲಿ ಸಮಾಜವಾದಿ ಕ್ರಾಂತಿ ಸ್ಥಾಪಿಸಿದ ಮಹಾನ್ ನಾಯಕ ಮಾವೋ ಜೆಡಾಂಗ್-ರಾಮಣ್ಣ

ಶಹಾಬಾದ:ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುವ ಅನಕ್ಷರಸ್ಥ ಜನತೆಯನ್ನು ಚೀನಾದಲ್ಲಿ ಸಮಾಜವಾದಿ ಕ್ರಾಂತಿ ಸ್ಥಾಪಿಸಿದ ಮಹಾನ್ ನಾಯಕ ಮಾವೋ ಜೆಡಾಂಗ್ ಎಂದು ಎಸಯುಸಿಐ ಕಮುನಿಷ್ಟ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ.ಎಸ್.ಇಬ್ರಾಹಿಂಪೂರ ಹೇಳಿದರು.

ಅವರು ಬುಧವಾರ ಎಸಯುಸಿಐ ಕಮುನಿಷ್ಟ ಪಕ್ಷದ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಮಾವೋ ಜೆಡಾಂಗ್ ಅವರ 44ನೇ ಸ್ಮಾರಕ ಸಭೆಯಲ್ಲಿ ಮಾತನಾಡಿದರು.

ಅವರು ಅನಕ್ಷರಸ್ಥ ಮತ್ತು ತೀವ್ರವಾಗಿ ಹಿಂದುಳಿದ ಚೀನಾದ ಜನತೆಯಲ್ಲಿ ಕಮ್ಯೂನಿಸ್ಟ ವಿಚಾರವನ್ನು ಬೆಳೆಸಿ ಮಹಾ ನಡಿಗೆ ಕರೆ ಒಟ್ಟು ಹತ್ತು ಸಾವಿರ ಕಿಮೀ. ದೂರದವರೆಗೂ ನಡೆದು ಸಮಾಜವಾದಿ ಕ್ರಾಂತಿಗೆ ಹೊಸ ಹೆಜ್ಜೆ ಇಟ್ಟರು.ಇಂತಹ ಸಮಾಜವಾದಿ ಕ್ರಾಮರಿಗೆ ನಾವೆಲ್ಲರೂ ಸಜ್ಜಾಗಬೇಕಿದೆ. ದೇಶದ ಯುವಜನರು ಇವರ ವಿಚಾರಗಳನ್ನು ತಿಳಿದುಕೊಂಡು ಭ್ರಷ್ಟಾಚಾರ, ರೈತರ ಆತ್ಮಹತ್ಯೆ, ಕೋಮುವಾದ ವಿರುದ್ಧ ಹೋರಾಡಬೇಕಿದೆ. ರೈತರು ಹಾಗೂ ಕಾರ್ಮಿಕರನ್ನು ಸಂಘಟಿಸಿ ಭಾರತದಲ್ಲೂ ಭಗತ್ಸಿಂಗ, ನೇತಾಜಿಯವರ ಕನಸಿನ ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿ ಮಾಡಬೇಕಿದೆ ಎಂದು ಹೇಳಿದರು.

ಎಸಯುಸಿಐ ಸ್ಥಳೀಯ ಕಾರ್ಯದರ್ಶಿ ಗಣಪತರಾವ ಮಾನೆ ಮಾತನಾಡಿ, ಮಾವೋ ಜೆಡಾಂಗ್ ಅವರು ಶ್ರೀಮಂತ ಕುಟುಂಬದಿಂದ ಬಂದಿದ್ದರೂಇಡೀ ಕಾಮರ್ಿಕ ವರ್ಗದ ಅಭಿವೃದ್ಧಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.ಅವರ ಜೀವನಚರಿತ್ರೆಗಳನ್ನು ತಿಳಿದುಕೊಳ್ಳುವ ಅವಶ್ಯಕತೆ ಇಂದು ನಮ್ಮ ಯುವಜನರಿಗಿದೆ ಎಂದು ಹೇಳಿದರು. ಸಿದ್ದು ಚೌಧರಿ ಅಧ್ಯಕ್ಷತೆ ವಹಿಸಿದ್ದರು.

ಎಸಯುಸಿಐ ಕಮುನಿಷ್ಟ ಪಕ್ಷದ ಸದಸ್ಯ ಜಗನ್ನಾಥ.ಎಸ್.ಹೆಚ್, ಗುಂಡಮ್ಮ ಮಡಿವಾಳ, ಶಿವುಕುಮಾರ ಇ.ಕೆ, ರಾಧಿಕ ಚೌಧರಿ, ಕಸ್ತೂರಿ ಕುಸಾಳೆ, ಪ್ರವೀಣ ಬಣಮೀಕರ್,ತುಳಜಾರಾಮ ಎನ್. ಕೆ, ರಮೇಶ ದೇವಕರ್ ಇತರರು ಇದ್ದರು.

emedia line

Recent Posts

ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿಗೆ ಬಿಳ್ಕೊಡುಗೆ

ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…

41 seconds ago

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

7 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420