ಕಲಬುರಗಿ: ಕರ್ನಾಟಕ ಉರ್ದು ಅಕಾಡೆಮಿಗೆ ನೂತನ ಸದಸ್ಯರ ಸಮಿತಿ ರಚನೆಗೆ ಒತ್ತಾಯಿಸಿ ಮುಂದಿನ ಹೋರಾಟದ ರೂಪುರೇಷ ಕುರಿತು ಇಂದು ಶೋಷಿಯಲ್ ಜಾಗೃತಿ ಫೋರಂ ವತಿಯಿಂದ ಪೂರ್ವ ಭಾವಿ ಸಭೆ ನಡೆಯಿತು.
ಈಗಾಲೇ ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದು, ಮನವಿಗೆ ಸರಕಾರ ಸೂಕ್ತ ಸ್ಪಂದಿಸದಿದ್ದರೆ ಮುಂದಿನ ಹೋರಾಟರದ ರೂಪುರೇಷ ಕುರುತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಅಕಾಡೆಮಿ ಸಮಿತಿ ರಚನೆಗೆ ಒತ್ತಾಯಿಸಿ ಸೆಪ್ಟೆಂಬರ್ 17 ರಂದು ಕಲಬುರಗಿಗೆ ಆಗಮಿಸಲಿರುವ ಮುಖ್ಯಮಂತ್ರಿಗಳಿಗೆ ಭೇಟಿ ನೀಡಿ ಮನವಿ ಸಲ್ಲಿಸುವುದು, ಮತ್ತು ಪತ್ರಿಕಾಗೋಷ್ಠಿಗಳು, ಸಹಿ ಸಂಗ್ರಹ, ಉಪವಾಸ ಸತ್ಯಾಗ್ರಹ, ಬೈಕ್ ರ್ಯಾಲಿ, ಡೋರ್ ಟೂ ಡೋರ್ ಅಭಿಯಾನ ಸೇರಿದಂತೆ ಹಂತ ಹಂತವಾಗಿ ಹೋರಾಟಗಳು ಕೈಗೊಳುವ ಬಗ್ಗೆ ತೀರ್ಮಾನಿಸಲಾಯಿತು.
ಫೋರಂ ಅಧ್ಯಕ್ಷರಾದ ಸಾಜಿದ್ ಅಲಿ ರಂಜೋಳ್ವಿ ಅವರ ನೇತೃತ್ವದಲ್ಲಿ ಸಭೆ ಜರುಗಿತ್ತು, ಸಭೆಯಲ್ಲಿ ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ಶಕೀಲ್ ಸರಡಗಿ, ಡಾ.ರಫೀಕ್ ಕಮಲಾಪುರಿ, ಡಾ.ಅಬ್ದುಲ್ ಕರೀಮ್, ಬಾಬಾ ಫಕ್ರುದ್ದೀನ್, ಕಲ್ಯಾಣ್ ಕುಮಾರ್ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…