ಮಹಾರಾಷ್ಟ್ರ ಉಸ್ತುವಾರಿಯಾಗಿ ನೇಮಕವಾಗಿರುವ ಎಚ್.ಕೆ.ಪಾಟೀಲ್ ಗೆ ಡಾ.ಅಜಯ್ ಸಿಂಗ್ ಸನ್ಮಾನ

0
32

ಬೆಂಗಳೂರು: ಮಹಾರಾಷ್ಟ್ರ ಉಸ್ತುವಾರಿಯಾಗಿ ಎಐಸಿಸಿಯಿಂದ ನೇಮಕವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎಚ್.ಕೆ.ಪಾಟೀಲ್ ಅವರನ್ನು ಜೇವರ್ಗಿ ಶಾಸಕ ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಅಭಿನಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here