ಮಹಾನಾಯಕ ಧಾರಾವಾಹಿಯ ವಿಚಾರಕ್ಕೆ ಕೈ ಹಾಕಿದರೆ ಸುಮ್ಮನೆ ಕೂರುವುದಿಲ್ಲ: ಯಾಗಾಪುರ

ಶಹಾಪುರ: ಇಂದು ಪೇಠಶಿರೂರ  ಗ್ರಾಮದಲ್ಲಿ  ಮಹಾನಾಯಕ  ಧಾರವಾಹಿಯ ಪೋಸ್ಟರ್ ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೋಲಿಸಮಾಜದ  ಅರುಣಕುಮಾರ ಯಾಗಾಪುರ ಅವರು ಮಹಾನಾಯಕ ಧಾರಾವಾಹಿಯು ಡಾ.ಬಿ.ಆರ್. ಅಂಬೇಡ್ಕರ್ ಅವರ ನೈಜ ಇತಿಹಾಸ ಜನರ ಮುಂದಿಡುತ್ತಿದೆ  ಡಾ. ಅಂಬೇಡ್ಕರ್ ರವರ ಕೊಡುಗೆಯು ಈ ದೇಶದ ಎಲ್ಲಾ ಜಾತಿ ವರ್ಗಗಳ ಪ್ರತಿಯೊಬ್ಬ ನಾಗರಿಕನಿಗೂ ಸಲ್ಲುತ್ತದೆ.

ಈ ಧಾರಾವಾಹಿಯು ನಮ್ಮೆಲ್ಲರಿಗೂ ವಿಶೇಷವಾಗಿ  ನಮ್ಮ ಮಕ್ಕಳಿಗೆ ಸ್ಪೂರ್ತಿದಾಯಕ ವಾಗಿದೆ ಆದ್ದರಿಂದ ಈ ಧಾರಾವಾಹಿಯನ್ನು ಈ ದೇಶದ ಪ್ರತಿಯೊಬ್ಬರೂ ನೊಡುವುದರ ಮೂಲಕ ಯಶಸ್ವಿಗೊಳಿಸೊಣ, ಈ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವ   ಜೀ-ಕನ್ನಡ ವಾಹಿನಿಗೆ ಅಭಿನಂದನೆಗಳು ಮತ್ತು ವಾಹಿನಿಯೊಂದಿಗೆ ನಾವಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿ ರೂಪನೂರ್, ಬಾಬು ಬೆಣ್ಣೂರ ,ದಶರಥ ಸೀತಾಳೆ, ರಾಹುಲ್ ಮಾಡಬೂಳ, ರಾಣಪ್ಪ ಬಜಂತ್ರಿ ಮತ್ತಿತರಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420