ಶಹಾಪುರ: ಇಂದು ಪೇಠಶಿರೂರ ಗ್ರಾಮದಲ್ಲಿ ಮಹಾನಾಯಕ ಧಾರವಾಹಿಯ ಪೋಸ್ಟರ್ ಉದ್ಘಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೋಲಿಸಮಾಜದ ಅರುಣಕುಮಾರ ಯಾಗಾಪುರ ಅವರು ಮಹಾನಾಯಕ ಧಾರಾವಾಹಿಯು ಡಾ.ಬಿ.ಆರ್. ಅಂಬೇಡ್ಕರ್ ಅವರ ನೈಜ ಇತಿಹಾಸ ಜನರ ಮುಂದಿಡುತ್ತಿದೆ ಡಾ. ಅಂಬೇಡ್ಕರ್ ರವರ ಕೊಡುಗೆಯು ಈ ದೇಶದ ಎಲ್ಲಾ ಜಾತಿ ವರ್ಗಗಳ ಪ್ರತಿಯೊಬ್ಬ ನಾಗರಿಕನಿಗೂ ಸಲ್ಲುತ್ತದೆ.
ಈ ಧಾರಾವಾಹಿಯು ನಮ್ಮೆಲ್ಲರಿಗೂ ವಿಶೇಷವಾಗಿ ನಮ್ಮ ಮಕ್ಕಳಿಗೆ ಸ್ಪೂರ್ತಿದಾಯಕ ವಾಗಿದೆ ಆದ್ದರಿಂದ ಈ ಧಾರಾವಾಹಿಯನ್ನು ಈ ದೇಶದ ಪ್ರತಿಯೊಬ್ಬರೂ ನೊಡುವುದರ ಮೂಲಕ ಯಶಸ್ವಿಗೊಳಿಸೊಣ, ಈ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವ ಜೀ-ಕನ್ನಡ ವಾಹಿನಿಗೆ ಅಭಿನಂದನೆಗಳು ಮತ್ತು ವಾಹಿನಿಯೊಂದಿಗೆ ನಾವಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿ ರೂಪನೂರ್, ಬಾಬು ಬೆಣ್ಣೂರ ,ದಶರಥ ಸೀತಾಳೆ, ರಾಹುಲ್ ಮಾಡಬೂಳ, ರಾಣಪ್ಪ ಬಜಂತ್ರಿ ಮತ್ತಿತರಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…