ವಂಚಿತ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ

0
57

ಕಲಬುರಗಿ: ನಗರದ ಕನ್ನಡ ಸಾಹಿತ್ಯ ಸಂಘದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ನಗರ ವಂಚಿತ ಸಮುದಾಯಗಳಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಸಫಾಯಿ ಕರ್ಮಚಾರಿ ಆಯೋಗದ ನಾಮ ನಿರ್ದೇಶಕಿ ಗೀತಾ ವಾಡೇಕರ್, ಜಿ.ಪಂ.ಸದಸ್ಯ ಶಂಭುಲಿಂಗ ಗುಂಡಗುರ್ತಿ, ಸಂಚಾಲಕಿ ರೇಣುಕಾ ಸರಡಗಿ, ಶರಣು ಹಂಗರಗಿ, ವಿಕಾಸ ಸವಾರಿಕ್, ಅಶೋಕ ರಾಠೋಡ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here