ಕಲಬುರಗಿ: ನಗರದಲ್ಲಿ ನಿನ್ನೆ ರಾತ್ರಿ ಬೈಕ್ ರೈಡಿಂಗ್ ನಡೆಸುತ್ತಿದ ಸಂದರ್ಭಲ್ಲಿ ಟಾಟಾ ಇಸಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿ, ಹಿಂಬದಿ ಕುಳಿತ ಯುವಕನಿಗೆ ಗಾಯಗಳಾಗಿದ್ದು ಯಾಗಳಾದ ಯುವಕನಿಗೆ ಜಿಲ್ಲಾ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿದೆ.
ಮಹ್ಮದ್ ಖಲೀಲ್ ತಂದೆ ಗುಲಾಮರಸಲ್ (22) ಸ್ಥಳದಲ್ಲೇ ಮೃತ ಪಟ ಬೈಕ್ ಸವಾರ, ಫಿರೋಜ್ ತಂದೆ ಹಾಜಿಮಿಯಾ ಘಟನೆಯಲ್ಲಿ ಯಾಗಗೊಂಡಿದ್ದಾನೆ. ಮೃತ ಖಲೀಲ್ ಸೇಡಂ ತಾಲೂಕಿನ ನಿವಾಸಿ ಎಂದು ಗುರುತಿಸಲಾಗಿದ್ದು, ನಿನ್ನೆ ರಾತ್ರಿ ಶಾಪಿಂಗ್ ಮಾಡಲು ಕಲಬುರಗಿ ಶಾಪಿಂಗ್ ಮಾಲ್ ಗೆ ಆಗಮಿಸಿದ ಎನ್ನಲಾಗಿದ್ದು, ಶಾಪಿಂಗ್ ಮುಗಿಸಿ, ಚಹಾ ಕುಡಿಯಲು ರೈಲ್ವೆ ನಿಲ್ದಾಣ ಕಡೆಗೆ ವೇಗವಾಗಿ ತೆರಳುತ್ತಿದ್ದಾಗ ಟಾಟಾ ಐಸಿ ಡಿಕ್ಕಿ ಹೊಡೆದ ಪರಿಣಾಮ ಖಲೀಲ್ ಸ್ಥಳದಲ್ಲೇ ಮೃತಪಟ್ಟಿದಾನೆ ಎಂದು ತಿಳಿದುಬಂದಿದೆ.
ಹಿಂಬದಿ ಕುಳಿತಿದ್ದ (ಕುಂತಿದ್ದ) ಫಿರೋಜ್ ಕಲಬುರಗಿ ನಗರದ ನಿವಾಸಿಯಾಗಿದ್ದು, ಚಿಕ್ಕನ್ ಫಾಸ್ಟ್ ಫೂಡ್ ವ್ಯಾಪರಿ ಎಂದು ತಿಳಿದುಬಂದಿದ್ದು, ಫಿರೋಜ್ ಘಟನೆಯಲ್ಲಿ ಗಂಭೀರವಾಗಿ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಘಟನಾ ಸ್ಥಳಕ್ಕೆ ಆಗಮಿಸಿದ ಕಲಬುರಗಿ ಟ್ರಾಫಿಕ್ ಪೊಲೀಸ್ ಠಾಣೆಯ ಪೊಲೀಸುರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…