ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ ವಿತರಣೆ

0
57

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘ ಕಲಬುರ್ಗಿ ಇವರ ಆಶ್ರಯದಲ್ಲಿ ಇತ್ತೀಚೇಗೆ ನಡೆದ ಸೃಜನಶೀಲ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಶಿವರಾಯಪ್ರಭು, ಯೊಜನಾಧಿಕಾರಿಗಳಾದ ಮಾರುತಿ ಜಯಂತ, ಗ್ರಾಮದ ಮುಖಂಡರಾದ ನಿಂಗನಗೌಡ ನಿಜಲಿಂಗಯ್ಯ, ರಾಜು ಎಸ್. ಕೋಸ್ಟಿ, ಸಮನ್ವಯಧಿಕಾರಿ ಮಂಜುಳಾ, ಸೇವಾ ಪ್ರತಿನಿಧಿ ಸುಮಿತ್ರಾ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here