ಕಲಬುರಗಿ: ನಗರದ ಕಾಂಗ್ರೆಸ್ ಕಛೇರಿಯಲ್ಲಿ ಯುವ ಕಾಂಗ್ರೆಸ್ ಸದಸ್ಯಸ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಯುವ ಕಾಂಗ್ರೇಸ್ ಅಧ್ಯಕ್ಷ ಈರಣ್ಣ ಝಳಕಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಕ್ಟೋಬರ್ 9ನೇ ದಿನಾಂಕದವರೆಗೆ ಸದಸ್ಯಸ್ವ ನೊಂದಾಯಿಸಲು ಕೊನೆಯ ದಿನವಾಗಿದೆ ಹಾಗೂ 1984 ರಿಂದ 2002ರ ಒಳಗಾಗಿ ಜನಿಸಿದವರು ಸದಸ್ಯತ್ವವನ್ನು ಪಡೆಯಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷ ಜಗದೇವ ಗುತ್ತೇದಾರ, ಮಜರ್ ಅಲಂಖಾನ್, ಸಂತೋಷ ಪಾಟೀಲ್ ದಣ್ಣೂರ,ಲಿಂಗರಾಜ್ ತಾರಪೈಲ್, ಫಾರುಕ್ ಮನಿಯಾಲ್, ರಾಜೀವ್ ಜಾನೆ, ರಾಜು ಇನಾಂದಾರ, ಸೈಯದ ರಫೀಕ್, ಚೈತನ್ ಗೋನಾಯಕ್, ಅವೇಜ್ ಶೇಖ್, ಶಿವಾನಂದ ಹೊನಗುಂಟಿ, ಪ್ರಶಾಂತ ಪಾಟೀಲ್ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…