ಸುರಪುರ: ವೀರಶೈವ ಲಿಂಗಾಯತ ಯುವ ವೇದಿಕೆಯ ಸುರಪುರ ತಾಲೂಕು ಅಧ್ಯಕ್ಷರನ್ನಾಗಿ ವಿರೇಶ ಪಂಚಾಂಗಮಠ ಸುರಪುರ ಹಾಗು ತಾಲೂಕು ಉಪಾಧ್ಯಕ್ಷರನ್ನಾಗಿ ಜಗದೀಶ ಪಾಟೀಲ್ ಸೂಗೂರು ಇವರನ್ನು ರಾಜ್ಯಾಧ್ಯಕ್ಷ ಪ್ರಶಾಂತ ಕಲ್ಲೂರವರ ಮಾರ್ಗದರ್ಶನದಂತೆ ನೇಮಕಗೊಳಿಸಲಾಗಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಪ್ರದೀಪ ಕದರಾಪುರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಇಬ್ಬರು ತಾಲೂಕಿನಲ್ಲಿ ಸಮಾಜದ ಬಾಂಧವರೊಂದಿಗೆ ಬೆರೆತು ಸಂಘಟನೆಯನ್ನು ಕಟ್ಟುವ ಜೊತೆಗೆ ರಾಜ್ಯಾಧ್ಯಕ್ಷರು ಹಾಗು ರಾಜ್ಯ ಸಮಿತಿಯು ನೀಡುವ ಮಾರ್ಗದರ್ಶನವನ್ನು ಪಾಲಿಸಿಕೊಂಡು ವೇದಿಕೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುವ ಜೊತೆಗೆ ಸಂಘಟನೆಗೆ ಯಾವುದೇ ಮುಜುಗರವಾಗುವಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಈ ಮೂಲಕ ಸೂಚಿಸಿ ಇಂದಿನಿಂದಲೇ ವೇದಿಕೆಯ ಕಾರ್ಯಚಟುವಟಿಕೆಗಳಿಗೆ ಮುಂದಾಗುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…