ಕಲಬುರಗಿ: ಆಳಂದ ತಾಲ್ಲೂಕಿನಲ್ಲಿ ಅತಿಯಾದ ಮಳೆಯಿಂದಾಗಿ ರೈತರ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದ್ದು ಹಾಗೂ ಅತಿಯಾದ ಮಳೆಯಿಂದುಂಟಾದ ಪ್ರವಾಹದಿಂದ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿ ಜನರ ಜೀವನ ಅಸ್ತವ್ಯಸ್ತವಾದ ಕಾರಣ ಸರ್ಕಾರ ಕೂಡಲೇ ರೈತರಿಗೆ ಬೆಳೆಹಾನಿ ಮತ್ತು ಪ್ರವಾಹ ಪೀಡಿತರಿಗೆ ಪರಿಹಾರ ನೀಡಬೇಕೆಂದು ಜಿಲ್ಲೆಯ ಕರವೇ ಆಳಂದ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಅಧ್ಯಕ್ಷರಾದ ಮಾಹಂತೇಶ ಸಣ್ಣಮನಿ ರವರ ನೇತೃತ್ವದಲ್ಲಿ ಇಂದು ತಹಶಿಲ್ದಾರರ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷ ದವಲಪ್ಪ ಮಸರೆ,ಮಹಿಳಾ ಅಧ್ಯಕ್ಷೆ ವಂದನಾ,ವಕ್ತಾರ ದೌಲಪ್ಪ ವಣದೇ,ನಿಂಬರ್ಗಾ ವಲಯ ಅಧ್ಯಕ್ಷ ಬಸವರಾಜ ಯಳಸಂಗಿ,ರೈತ ಘಟಕ ಅಧ್ಯಕ್ಷ ಧರ್ಮರಾಯ ವಗ್ದರ್ಗಿ, ಭಿಮಾಲಿಂಗ,ವಿಜಯ ಅಲ್ಲಾಪುರ,ಮಲ್ಲಪ್ಪ ಪಾಟೀಲ್, ಶಿವಲಿಂಗ ಭಾಸಗಿ,ಸಂದೀಪ್, ಶಿವಕೋಟಿ,ಕಲ್ಯಾಣಿ ತಳವಾರ, ಮಡಿವಾಳಪ್ಪ ಮಡಿವಾಳ, ಕ್ಷೇಮಲಿಂಗ ಕಂಭಾರ, ಶ್ರೀಶೈಲ ನಿಗಶೆಟ್ಟಿ, ಮಹಾದೇವ ಮಿಟೆಕಾರ, ವಿನೋದ್ ಕುಮಾರ್ ಸ್ವಾಮಿ, ಶರಣಬಸಪ್ಪ ಹಳಿಮನಿ,ವೈಜನಾಥ ಮಾ.ಪಾಟೀಲ್, ಬಸವರಾಜ ಕಲಶೆಟ್ಟಿ ಮಾಡ್ಯಾಳ, ಬಸಯ್ಯ ಮಠಪತಿ, ಈರಣ್ಣ ಶರಣ,ಸಚಿನಕುಮಾರ ಶೀಲವಂತ, ಪಾಂಡುರಂಗ, ಬಾಬುರಾವ್ ಪಾಟೀಲ್, ಜಲಾಲಶೇಖ,ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…