ಕಾಂಗ್ರೆಸ್ ಆರೋಗ್ಯ ಹಸ್ತದಿಂದ 14000 ಕೊರೋನಾ ಕವಚ, ವಿಮೆ ಕಾರ್ಡ್ ವಿತರಣೆ

0
40

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಎಐಸಿಸಿ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ ಸಮ್ಮುಖದಲ್ಲಿ ಕಾಂಗ್ರೆಸ್ ಆರೋಗ್ಯ ಹಸ್ತದ ಸುಮಾರು 14000 ಕೊರೋನಾ ಕವಚ ವಿಮೆ ಕಾರ್ಡ್ ಗಳು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಎಸ್.ಆರ್. ಪಾಟೀಲ್ ಹಾಗೂ ಜೇವರ್ಗಿ ಶಾಸಕ ಮತ್ತು ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here