ಬಿಜೆಪಿ ಉತ್ತರ ಮಂಡಲಕ್ಕೆ ವಿಕಾಸ ನೇಮಕ

0
53

ಕಲಬುರಗಿ: ಬಿಜೆಪಿ ಉತ್ತರ ಮಂಡಲದ ಅಧ್ಯಕ್ಷ ಅಶೋಕ ಮಾನಕರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದ ನೂತನ ಅಧ್ಯಕ್ಷರಾಗಿ ವಿಕಾಸ ಸಿದ್ರಾಮ ಕರಣಿಕ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಜಯಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here