ಜಿಲ್ಲಾ ಗೌರವಾಧ್ಯಕ್ಷರಾಗಿ ಡಿ.ಸಿ.ಹೊಸಮನಿ ಆಯ್ಕೆ

0
327

ಶಹಾಬಾದ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆಯ ಜಿಲ್ಲಾ ಗೌರವ ಅಧ್ಯಕ್ಷರಾಗಿ ಡಿ.ಸಿ.ಹೊಸಮನಿ ಅವರನ್ನು ಆಯ್ಕೆ ಮಾಡಲಾಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆಯ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ ನೇಮಕ ಮಾಡಿ, ಜಿಲ್ಲಾದ್ಯಂತ ಸಂಘಟನೆ ಬಲಪಡಿಸುವಲ್ಲಿ ಮುಂದಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here