ಕಲಬುರಗಿ: ಇಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಕೆ ಸೇಟ್ ಪರೀಕ್ಷಾ ಕೇಂದ್ರಗಳಿಗೆ ಗುಲ್ಬರ್ಗಾ ವಿಶ್ವ ವಿದ್ಯಾಲಯದ ಪ್ರಭಾರಿ ಕುಲಪತಿಗಳಾದ ಪ್ರೊ. ಚಂದ್ರಕಾಂತ ಎಮ್. ಯಾತನೂರು ಹಾಗೂ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಪ್ರೊ. ಎಚ್.ಟಿ ಪೊತೆ ಅವರು ಭೇಟಿ ನೀಡಿದರು.
ನಗರದ ರಸ್ಮಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಸ್ಥತಿಗತಿಗಳ ಕುರಿತು ಪರಿಶೀಲಿಸಿದರು. ಈ ವೇಳೆ ಪರೀಕ್ಷಾರ್ಥಿಗಳು ಪರೀಕ್ಷೆ ಎದುರಿಸುತ್ತಿರುವ ಒಂದು ನೋಟ.