ಕಲಬುರಗಿ: ಕೃಷಿ ಮಸೂದೆ ವಿರೋಧಿಸಿ ಇಂದು ಕರ್ನಾಟಕದ್ಯಂತ ಹಲವು ರೈತ ಸಂಘಟನೆಗಳು ಬಂದ್ ಕರೆ ನೀಡಿದ ಹಿನ್ನೆಯಲ್ಲಿ ಕಲಬುರಗಿ ಜಿಲ್ಲೆಯ ರೈತ ಪರ, ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಟೈಯರ್ ಗೆ ಬೆಂಕಿ ಹಚ್ಚಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ. ಈ ಸಂದರ್ಭದಲ್ಲಿ ಬೆಂಕಿ ಹಚ್ಚಿದ ಟೈಯರ್ ಗೆ ನೀರು ಹಾಕುವ ಮೂಲಕ ನಂದಿಸುವ ಕೆಲಸ ಸ್ಥಳೀಯ ಪೊಲೀಸ್ ಸಿಬ್ಬಂದಿ ಒರ್ವರು ಮಾಡುವ ಮೂಲಕ ಪ್ರತಿಭಟನಾ ಕಾರರ ಮನವೊಲಿಸಿ ಶಾಂತಿಯುತ ಪ್ರತಿಭಟನೆಗೆ ಅನುಮಾಡಿಕೊಟ್ಟಿದರು.
ಇನ್ನೊಂದೆಡೆ ಕನ್ನಡ ಪರ ಸಂಘಟನೆಗಳು ಟ್ರ್ಯಾಕ್ಟರ್ ನಲ್ಲಿ ಏರಿ ನೂತನ ಸುಗ್ರೀವಾಜ್ಞೆ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.
ಇದೇ ರೀತಿ ಇಂದು ಬೆಳಿಗ್ಗೆಯಿಂದ ಸಿಪಿಐಎಂ ಮುಖಂಡರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದು, ಸಾರಿಗೆ ಬಸ್ ಸಂಚಾರ ಪೂರ್ಣವಾಗಿ ಸ್ತಬ್ಧವಾಗಿತ್ತು. ಅಲ್ಲದೇ ಜಿಲ್ಲಾ ಪೊಲೀಸ್ ಇಲಾಖೆ ಕೇಂದ್ರ ಬಸ್ ನಿಲ್ದಾಣ ಸೂಕ್ತ ಬಂದೋಬಸ್ತ್ ವಹಿಸಿದ್ದು, ಬ್ಯಾರಿಕೇಡ್ ಹಾಕಿ ಮುನ್ನೆಚರಿಕೆ ಕ್ರಮ ಕೈಗೊಳಲಾಗಿದೆ.
ಅಪರಹ್ನ ವೇಳೆಯಲ್ಲಿ ರೈತರ ಪ್ರತಿಭಟನೆ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಕಡೆಗೆ ಬಂದೋಬಸ್ತ್ ಕಾರ್ಯಕೈಗೊಳಲಾಗಿದೆ.
ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…
ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…
ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…
ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…