ದಲಿತ, ರೈತ ವಿರೋಧಿ ಕಾಯ್ದೆಗಳ ವಿರುದ್ಧ ವಿವಿಧ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ

0
47

ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧಿ, ದಲಿತ ವಿರೋಧಿ, ಬಡವರ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಬಂದ್ ಕರೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ಜರುಗಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ಅನ್ನದಾತರೊಂದಿಗೆ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಚಿಕ್ಕಮಗಳೂರು ನಗರ ಘಟಕ ಅಧ್ಯಕ್ಷರದ ನಾಸೀರ್ ಪಾಷ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷರದ ಸೈಯದ್ ಅಜ್ಮತ್ ಪಾಷ, ಸದಸ್ಯರಾದ ಇಮ್ರಾನ್, ಸಲೀಮ್, ಮುಬಾರಕ್ ಅಜ್ಹರ್,ಅರ್ಬಾಜ್, ಸಲೀಂ, ಮುಖಂಡರದ ಸವೂದ್ ಆಲಂ, ಶೋಯಬ್ ಖಾನ್, ಇಕ್ಲಾಸ್, ಮಕ್ಸೂದ್, ಜುನೈದ್ ಹಾಗೂ ಅನೇಕ ಮುಖಂಡರು ದಲಿತ ಸಂಘರ್ಷ ಸಮಿತಿಯ ಪ್ರಮುಖರು ಸಂದರ್ಭದಲ್ಲಿ ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here